Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದಲ್ಲೇ ಮೊದಲು: ಹೊಸ ಚಿಕಿತ್ಸೆ ಮೂಲಕ `ಮಧುಮೇಹ’ಕ್ಕೆ ಶಾಶ್ವತ ಪರಿಹಾರ ಕಂಡುಕೊಂಡ ವಿಜ್ಞಾನಿಗಳು !

25/02/2026 5:35 AM

ರಾಜ್ಯದ ರೈತರೇ ಗಮನಿಸಿ : `ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ !

25/02/2026 5:33 AM

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

25/02/2026 5:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೆ.14, 15ರ ಗ್ರೂಪ್ ‘ಬಿ’ ವೃಂದದ ‘ಸ್ಪರ್ಧಾತ್ಮದ ಪರೀಕ್ಷೆ’ಗಳ ಸಿದ್ದತೆಗೆ ತಹಶೀಲ್ದಾರ್ ಸೂಚನೆ
KARNATAKA

ಶಿವಮೊಗ್ಗ: ಸೆ.14, 15ರ ಗ್ರೂಪ್ ‘ಬಿ’ ವೃಂದದ ‘ಸ್ಪರ್ಧಾತ್ಮದ ಪರೀಕ್ಷೆ’ಗಳ ಸಿದ್ದತೆಗೆ ತಹಶೀಲ್ದಾರ್ ಸೂಚನೆ

By kannadanewsnow0911/09/2024 2:46 PM

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಶಿವಮೊಗ್ಗ ನಗರದಲ್ಲಿ ಸೆ.14 ಮತ್ತು 15 ರಂದು ನಡೆಯಲಿರುವ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಶಾಂತಿಯುತವಾಗಿ, ಪಾರದರ್ಶಕವಾಗಿ ಮತ್ತು ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪ್ರದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ಕಾರ್ಯದರ್ಶಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕೆ ಅಧಿಕಾರಿಗಳೊಂದಿಗೆ ಪರೀಕ್ಷೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿವಮೊಗ್ಗ ನಗರದ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಸೆ.14 ರಂದು ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ, ಸೆ.15 ರಂದು ಬೆಳಿಗ್ಗೆ 10 ಗಂಟೆಯಿAದ 11.30 ರವರೆಗೆ ಕನ್ನಡ ಭಾಷಾ ಪರೀಕ್ಷೆ ಪತ್ರಿಕೆ-1, ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಪತ್ರಿಕೆ ಪರೀಕ್ಷೆ ನಡಯಲಿದೆ. ಸೆ.14 ರಂದು 7066 ಅಭ್ಯರ್ಥಿಗಳು, ಸೆ.15 ರ ಬೆಳಗಿನ ಪರೀಕ್ಷೆಯಲ್ಲಿ 8993 ಮತ್ತು ಮಧ್ಯಾಹ್ನದ ಪರೀಕ್ಷೆಯಲ್ಲಿ 8354 ಅಭ್ಯರ್ಥಿಗಳು ಹಾಗೂ 12 ವಿಶೇಷಚೇತನರು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈಗಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಪರಿವೀಕ್ಷಕರು ಸೇರಿದಂತೆ ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಿ, ಅನುಸರಿಸಬೇಕಾದ ಪರೀಕ್ಷಾ ಸೂಚನೆಗಳ ಕುರಿತು ತರಬೇತಿ ನೀಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ನಿಗದಿತ ವೇಳೆಯೊಳಗೆ ಅಭ್ಯರ್ಥಿಗಳ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ ಕುರಿತು ಅಭ್ಯರ್ಥಿಗಳಿಗೆ ತಿಳಿಸಬೇಕು. ಹಾಗೂ ಎಲ್ಲ ಕೇಂದ್ರಗಳಲ್ಲಿ ಜ್ಯಾಮರ್ ಮತ್ತು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.

ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಮೆಸ್ಕಾಂ ಶಿವಮೊಗ್ಗರವರಿಗೆ ಕೋರಲಾಗಿದೆ. ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಹಾಗೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಕ್ರತಾ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಕೊರಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸುವರು ಎಂದು ತಿಳಿಸಿದರು.

ಸಭೆಯಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳ ಕರ್ತವ್ಯಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲಾಯಿತು. ಹಾಗೂ ಪರೀಕ್ಷೆಗಳು ಯಾವುದೇ ರೀತಿಯ ಗೊಂದಲವಿಲ್ಲದೆ, ಪಾರದರ್ಶಕವಾಗಿ, ಯಶಸ್ವಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಪಾಲ್ಗೊಂಡಿದ್ದರು.

ನಾನು ಈಗ ‘ಆರೋಗ್ಯವಾಗಿದ್ದೇನೆ’ ಚಿಂತಿಸಬೇಡಿ: ಆಕ್ಸಿಡೆಂಟ್ ಬಳಿಕ ‘ನಟ ಕಿರಣ್ ರಾಜ್’ ಫಸ್ಟ್ ರಿಯಾಕ್ಷನ್ | Actor Kiran Raj

ಮುಂದಿನ ಮೂರು ಮುಕ್ಕಾಲು ವರ್ಷ ‘ಸಿದ್ಧರಾಮಯ್ಯ’ ಅವರೇ ಮುಖ್ಯಮಂತ್ರಿ: ಸಚಿವ ಈಶ್ವರ್ ಖಂಡ್ರೆ

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : `ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ !

25/02/2026 5:33 AM1 Min Read

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

25/02/2026 5:16 AM2 Mins Read

ಒಣಭೂಮಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಸರ್ಕಾರದಿಂದ ಉಚಿತ `ಬೋರ್‌ ವೆಲ್’ ಭಾಗ್ಯ!

25/02/2026 5:10 AM2 Mins Read
Recent News

ವಿಶ್ವದಲ್ಲೇ ಮೊದಲು: ಹೊಸ ಚಿಕಿತ್ಸೆ ಮೂಲಕ `ಮಧುಮೇಹ’ಕ್ಕೆ ಶಾಶ್ವತ ಪರಿಹಾರ ಕಂಡುಕೊಂಡ ವಿಜ್ಞಾನಿಗಳು !

25/02/2026 5:35 AM

ರಾಜ್ಯದ ರೈತರೇ ಗಮನಿಸಿ : `ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ !

25/02/2026 5:33 AM

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

25/02/2026 5:16 AM

Alert: ವಾಟರ್ ಹೀಟರ್ ಬಳಸುವ ಮುನ್ನ ಇರಲಿ ಎಚ್ಚರ: ಈ ತಪ್ಪು ಮಾಡಿದರೆ ಕಾದಿದೆ ಪ್ರಾಣಾಪಾಯ!

25/02/2026 5:15 AM
State News
KARNATAKA

ರಾಜ್ಯದ ರೈತರೇ ಗಮನಿಸಿ : `ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ !

By kannadanewsnow5725/02/2026 5:33 AM KARNATAKA 1 Min Read

ಬೆಂಗಳೂರು: ರಾಜ್ಯದ ರೈತರ ಭೂ ದಾಖಲೆಗಳ ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು…

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

25/02/2026 5:16 AM

ಒಣಭೂಮಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಸರ್ಕಾರದಿಂದ ಉಚಿತ `ಬೋರ್‌ ವೆಲ್’ ಭಾಗ್ಯ!

25/02/2026 5:10 AM

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

25/02/2026 5:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.