Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

UPDATE : ಮೇಘಾಲಯದ ಅಕ್ರಮ ಗಣಿಯಲ್ಲಿ ಸ್ಪೋಟ ; ಮೃತ ಕಾರ್ಮಿಕರ ಸಂಖ್ಯೆ 18ಕ್ಕೆ ಏರಿಕೆ!

06/02/2026 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ
KARNATAKA

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

By kannadanewsnow0924/12/2025 4:15 PM

ಶಿವಮೊಗ್ಗ : ಕುಗ್ರಾಮದಲ್ಲಿರುವ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಿ ಅವರ ಶಿಕ್ಷಣಕ್ಕೆ ಸಹಕಾರಿಯಾಗಿ ನಿಂತಿರುವ ಸಾಗರದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮ ಕಾರ್ಯ ಅಭಿನಂದಾರ್ಹವಾದದ್ದು ಎಂದು ಲಯನ್ಸ್ ಅಧ್ಯಕ್ಷ ಡಾ. ಪ್ರಸನ್ನ ಟಿ ಎಂದು ಹೇಳಿದರು.

ಮಂಗಳವಾರದಂದು  ಶಿವಮೊಗ್ಗದ ಸಾಗರದ ಶಿರವಾಳದಲ್ಲಿರುವ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮಕ್ಕೆ ಲಯನ್ಸ್ ಸಂಸ್ಥೆ ವತಿಯಿಂದ ಉಚಿತ ಬ್ಲಾಂಕೇಟ್ ವಿತರಣೆ ಮಾಡಿ ಮಾತನಾಡಿದಂತ ಅವರು, ಲಯನ್ಸ್ ಕ್ಲಬ್ ಸಾಗರವನ್ನು ಕೇಂದ್ರವಾಗಿ ಇರಿಸಿಕೊಂಡು ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಮಕ್ಕಳಿಗೆ ಎಲ್ಲ ರೀತಿಯ ಮೂಲಸೌಲಭ್ಯ ಇದ್ದಾಗ ಮಾತ್ರ ಅವರು ಏಕಾಗ್ರತೆಯಿಂದ ಶಿಕ್ಷಣದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಲಯನ್ಸ್ ಕ್ಲಬ್ ಶೈಕ್ಷಣಿಕ ಪರಿಕರ ಪೂರೈಕೆ ಮಾಡುವ ಜೊತೆಗೆ ಚಳಿಯಿಂದ ಮಕ್ಕಳು ಸುರಕ್ಷತೆಯನ್ನು ಕಾಯ್ದುಕೊಳ್ಳಲು ಬ್ಲಾಂಕೇಟ್ ನೀಡುತ್ತಿದೆ. ಅನಾಥಾಶ್ರಮದ ಮಕ್ಕಳಿಗೆ ಮಾತ್ರವಲ್ಲದೆ ಬೇರೆಬೇರೆಯವರಿಗೆ ಸಹ ಬ್ಲಾಂಕೇಟ್ ವಿತರಣೆ ಮಾಡಿದೆ. ಶಿವಮೊಗ್ಗ ಶ್ರೀರಾಮ ರೆಸಿಡೆನ್ಸಿಯ ಜನಾರ್ದನ್ ಮಕ್ಕಳಿಗೆ ಬ್ಲಾಂಕೆಟ್ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಆಶ್ರಮದ ಸಂಸ್ಥಾಪಕ ಸಂತೋಷ್ ಲಿಂಗನಮಕ್ಕಿ ಮಾತನಾಡಿ ನಮ್ಮನೆ ಆಶ್ರಮ ಕುಗ್ರಾಮದ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾದ ವಾತಾವರಣ ರೂಪಿಸುತ್ತಿದೆ. ದಟ್ಟಕಾಡಿನ ನಡುವೆ ಮಕ್ಕಳು ನಾಲ್ಕಾರು ಕಿ.ಮೀ. ನಡೆದುಕೊಂಡು ಶಾಲೆಗೆ ಹೋಗುತ್ತಿರುವುದನ್ನು ಗಮನಿಸಿ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ವಸತಿ ಊಟದ ವ್ಯವಸ್ಥೆ ಕಲ್ಪಿಸಿ ಶಿಕ್ಷಣ ಸೌಲಭ್ಯ ನೀಡುತ್ತಿದೆ. 2022ರಿಂದ ಆಶ್ರಮ ನಡೆಸುತ್ತಿದ್ದು, ಮೂರು ವರ್ಷ ಲಿಂಗನಮಕ್ಕಿಯಲ್ಲಿ ಆಶ್ರಮ ನಡೆಸಲಾಗಿತ್ತು. ನಂತರ ಸಾಗರ ಸಮೀಪದ ಶಿರವಾಳಕ್ಕೆ ಆಶ್ರಮ ಸ್ಥಳಾಂತರಿಸಲಾಗಿದೆ. ಆಶ್ರಮದ ಅಭಿವೃದ್ದಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಾಗರದ ಲಯನ್ಸ್ ಸಂಸ್ಥೆಯ ಶಿವಬಸಪ್ಪ, ಅರ್ಚನಾ, ಮಾನಸ, ರಾಜೇಶ್ವರಿ, ಮಾನಸ ಇನ್ನಿತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM1 Min Read

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM1 Min Read

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM1 Min Read
Recent News

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

UPDATE : ಮೇಘಾಲಯದ ಅಕ್ರಮ ಗಣಿಯಲ್ಲಿ ಸ್ಪೋಟ ; ಮೃತ ಕಾರ್ಮಿಕರ ಸಂಖ್ಯೆ 18ಕ್ಕೆ ಏರಿಕೆ!

06/02/2026 4:13 PM

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM
State News
KARNATAKA

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

By kannadanewsnow0906/02/2026 4:25 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದಂತ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು…

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM

ಬೆಂಗಳೂರಿನ ‘ಅರ್ಧ ಭಾಗ’ದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ | Power Cut

06/02/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.