Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ‘ಲವ್ ಜಿಹಾದ್’ ಕೇಸ್ : ಮದ್ವೆಯಾಗೋದಾಗಿ ನಂಬಿಸಿ, ಅಪ್ರಾಪ್ತೆ ಕಿಡ್ನಾಪ್, ಆರೋಪಿ ಅರೆಸ್ಟ್

18/01/2026 1:35 PM

BIG NEWS : ರಾಜ್ಯದಲ್ಲಿ ಕಾಲೇಜಿಗೆ ಹೋಗುವ ಶೇಕಡ 12ರಷ್ಟು ಮಕ್ಕಳು ಡ್ರಗ್ಸ್ ಸೇವಿಸುತ್ತಾರೆ : ಆರ್.ಅಶೋಕ್

18/01/2026 1:18 PM

ಹೆಚ್ಚಿದ ಭಾರತದ ವಿದೇಶಿ ಹಣದ ಸಂಗ್ರಹ: ಒಂದೇ ವಾರದಲ್ಲಿ 392 ಮಿಲಿಯನ್ ಡಾಲರ್ ಏರಿಕೆ

18/01/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಇಂದು ಸೊರಬದ ಉಳವಿಯಲ್ಲಿ ಎರಡು ದುರ್ಘಟನೆ, ಇಬ್ಬರಿಗೆ ಗಂಭೀರ ಗಾಯ
KARNATAKA

ಶಿವಮೊಗ್ಗ: ಇಂದು ಸೊರಬದ ಉಳವಿಯಲ್ಲಿ ಎರಡು ದುರ್ಘಟನೆ, ಇಬ್ಬರಿಗೆ ಗಂಭೀರ ಗಾಯ

By kannadanewsnow0914/10/2025 9:17 PM

ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಎರಡು ದುರ್ಘಟನೆಗಳು ಸಂಭವಿಸಿವೆ. ಟ್ರ್ಯಾಕ್ಟರ್ ಟ್ರಿಲ್ಲರ್ ಹೊಡೆಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದರೇ, ಬೈಕ್-ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿಯ ಕಾಲು ಕಟ್ ಅಗಿರುವಂತ ದುರ್ಘಟನೆ ನಡೆದಿದೆ.

ವಿದ್ಯುತ್ ಶಾಕ್ ನಿಂದ ಯುವಕನಿಗೆ ಗಂಭೀರ ಗಾಯ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬೆಳೆದಿದ್ದ ಗಿಡಗೆಂಟೆ, ಹುಲ್ಲು ಕ್ಲೀನ್ ಮಾಡಲು ಟ್ರ್ಯಾಕ್ಟರ್ ಹೊಡೆಯುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಪತ್ರೆಸಾಲಿನ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ.

ಟ್ರ್ಯಾಕ್ಟರ್ ಗೆ ವಿದ್ಯುತ್ ಕಂಬದ ಸಮೀಪದಲ್ಲಿ ತುಂಡಾಗಿದ್ದಂತ ಗೈಗೆ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ವಾಹನದಿಂದ ಕೆಳಗೆ ಹಾರುವ ವೇಳೆಗೆ ವಿದ್ಯುತ್ ಶಾಕ್ ನಿಂದ ಅರುಣ್ ಕುಮಾರ್ ಕಾಲು, ಕೈ, ಎದೆಯ ಭಾಗವು ಸುಟ್ಟು ಹೋಗಿವೆ.

ವಿದ್ಯುತ್ ಶಾಕ್ ಗೆ ಒಳಗಾದಂತ ಪತ್ರೆಸಾಲಿನ ಅರುಣ್ ಕುಮಾರ್(31) ಗೆ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.

ಉಳವಿಯಲ್ಲಿ ಬೈಕ್ ಬೈಕ್ ನಡುವೆ ಅಪಘಾತ: ಕಾನಹಳ್ಳಿ ವ್ಯಕ್ತಿ ಕಾಲು ಕಟ್

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಗ್ರಾಮ ಪಂಚಾಯ್ತಿ ಸಮೀಪದ ಗೊಬ್ಬರದ ಅಂಗಡಿ ಬಳಿಯಲ್ಲಿ ಬೈಕ್ ಹಾಗೂ ಮತ್ತೊಂದು ಬೈಕ್ ನಡುವೆ ಅಪಘಾತ ಸಂಭವಿಸಿ ಕಾನಹಳ್ಳಿಯ ವ್ಯಕ್ತಿಯೊಬ್ಬರ ಕಾಲು ಕಟ್ ಆಗಿದೆ.

ಉಳವಿಯ ಗೊಬ್ಬರದ ಅಂಗಡಿಯ ಕಡೆಗೆ ಕಾನಹಳ್ಳಿಯ ಹಳ್ಳೂರು ಚಂದ್ರು(35) ತಿರುವು ಪಡೆಯುತ್ತಿದ್ದಾಗ, ಸೊರಬದ ಕಣ್ಣೂರು ಕಡೆಯಿಂದ ಬರುತ್ತಿದ್ದ ಬೈಕ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಲ್ಲಿ ಕಾನಹಳ್ಳಿಯ ಬೈಕ್ ಚಾಲಕ ಹಳ್ಳೂರು ಚಂದ್ರು(35) ಬಲಗಾಲು ಕಟ್ ಆಗಿದೆ.

ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಾಗರಕ್ಕೆ ಕರೆದೊಯ್ಯಲಾಗಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Good News ; ‘RBI’ನಿಂದ ‘e₹’ ಅನಾವರಣ ; ಈಗ ಇಂಟರ್ನೆಟ್ ಅಗತ್ಯವಿಲ್ಲ, ಒಂದೇ ಕ್ಲಿಕ್’ನಲ್ಲಿ ‘ಪಾವತಿ’

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ‘ಲವ್ ಜಿಹಾದ್’ ಕೇಸ್ : ಮದ್ವೆಯಾಗೋದಾಗಿ ನಂಬಿಸಿ, ಅಪ್ರಾಪ್ತೆ ಕಿಡ್ನಾಪ್, ಆರೋಪಿ ಅರೆಸ್ಟ್

18/01/2026 1:35 PM1 Min Read

BIG NEWS : ರಾಜ್ಯದಲ್ಲಿ ಕಾಲೇಜಿಗೆ ಹೋಗುವ ಶೇಕಡ 12ರಷ್ಟು ಮಕ್ಕಳು ಡ್ರಗ್ಸ್ ಸೇವಿಸುತ್ತಾರೆ : ಆರ್.ಅಶೋಕ್

18/01/2026 1:18 PM1 Min Read

ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

18/01/2026 12:58 PM2 Mins Read
Recent News

BREAKING : ಬೆಳಗಾವಿಯಲ್ಲಿ ‘ಲವ್ ಜಿಹಾದ್’ ಕೇಸ್ : ಮದ್ವೆಯಾಗೋದಾಗಿ ನಂಬಿಸಿ, ಅಪ್ರಾಪ್ತೆ ಕಿಡ್ನಾಪ್, ಆರೋಪಿ ಅರೆಸ್ಟ್

18/01/2026 1:35 PM

BIG NEWS : ರಾಜ್ಯದಲ್ಲಿ ಕಾಲೇಜಿಗೆ ಹೋಗುವ ಶೇಕಡ 12ರಷ್ಟು ಮಕ್ಕಳು ಡ್ರಗ್ಸ್ ಸೇವಿಸುತ್ತಾರೆ : ಆರ್.ಅಶೋಕ್

18/01/2026 1:18 PM

ಹೆಚ್ಚಿದ ಭಾರತದ ವಿದೇಶಿ ಹಣದ ಸಂಗ್ರಹ: ಒಂದೇ ವಾರದಲ್ಲಿ 392 ಮಿಲಿಯನ್ ಡಾಲರ್ ಏರಿಕೆ

18/01/2026 1:00 PM

ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

18/01/2026 12:58 PM
State News
KARNATAKA

BREAKING : ಬೆಳಗಾವಿಯಲ್ಲಿ ‘ಲವ್ ಜಿಹಾದ್’ ಕೇಸ್ : ಮದ್ವೆಯಾಗೋದಾಗಿ ನಂಬಿಸಿ, ಅಪ್ರಾಪ್ತೆ ಕಿಡ್ನಾಪ್, ಆರೋಪಿ ಅರೆಸ್ಟ್

By kannadanewsnow0518/01/2026 1:35 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಲವ್ ಜಿಹಾದ್ ಕೇಸ್ ಒಂದು ಬೆಳಕಿಗೆ ಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತಿಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ…

BIG NEWS : ರಾಜ್ಯದಲ್ಲಿ ಕಾಲೇಜಿಗೆ ಹೋಗುವ ಶೇಕಡ 12ರಷ್ಟು ಮಕ್ಕಳು ಡ್ರಗ್ಸ್ ಸೇವಿಸುತ್ತಾರೆ : ಆರ್.ಅಶೋಕ್

18/01/2026 1:18 PM

ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

18/01/2026 12:58 PM

ಗಮನಿಸಿ : ‘ಸೂರ್ಯಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆಗಳು ಬೇಕು.? ಇಲ್ಲಿದೆ ಮಾಹಿತಿ

18/01/2026 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.