ಶಿವಮೊಗ್ಗ : ಬೀದಿ ಬದಿ ವ್ಯಾಪಾರಿಯ ಮೇಲೆ ಟ್ರಾಫಿಕ್ ಕಾನ್ಸ್ಟೇಬಲ್ ಹಲ್ಲೆ : ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪಿಸಿ ಹಾಗು ವ್ಯಾಪಾರಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸಂಚಾರಿ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ರಮೇಶ್ ಬೀದಿ ಬದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ಹಲ್ಲೆಗೆ ಒಳಗಾದ ವ್ಯಾಪಾರಿಯನ್ನು ಮೆಗಾನ್ ಆಸ್ಪತ್ರೆಗೆ ದಾಖಲೆ ಸಿಹಿ ಚಿಕಿತ್ಸೆ ನೀಡಲಾಗುತ್ತಿದೆ. ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದವನ ಜೊತೆ ಪಿಸಿ ವಾಗ್ವಾದ ನಡೆಸಿದ್ದಾರೆ. ಬಸವರಾಜ ಎನ್ನುವ ವ್ಯಾಪಾರಿ ಮೇಲೆ ಪಿಸಿ ರಮೇಶ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ಬೀದಿ … Continue reading ಶಿವಮೊಗ್ಗ : ಬೀದಿ ಬದಿ ವ್ಯಾಪಾರಿಯ ಮೇಲೆ ಟ್ರಾಫಿಕ್ ಕಾನ್ಸ್ಟೇಬಲ್ ಹಲ್ಲೆ : ಆಸ್ಪತ್ರೆಗೆ ದಾಖಲು