Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

24/12/2025 4:15 PM

BREAKING ; ತೈವಾನ್’ನಲ್ಲಿ ಪ್ರಭಲ ಭೂಕಂಪ ; 6.1 ತೀವ್ರತೆ ದಾಖಲು |Earthquake

24/12/2025 4:10 PM

ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮೂರಿನ ಆಸ್ತಿ, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

24/12/2025 4:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ
KARNATAKA

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

By kannadanewsnow0924/12/2025 3:57 PM

ಶಿವಮೊಗ್ಗ : ಫೆಬ್ರವರಿ 3ರಿಂದ ನಡೆಯಲಿರುವ ಮಾರಿಕಾಂಬಾ ದೇವಿಯ ಜಾತ್ರೆಯ ಆರಂಭಿಕ ಹಂತವಾದ ಮರ ಕಡಿಯುವ ಶಾಸ್ತ್ರ ಮಂಗಳವರ ವಿದ್ಯುಕ್ತವಾಗಿ ನಡೆಯಿತು. ಉಪ್ಪಾರ ಕೇರಿಯ ಚಿಕ್ಕಮ್ಮನ ಮನೆಯಲ್ಲಿ ಪೋತರಾಜನಿಗೆ ವಿಶೇಷ ಪೂಜೆ ಸಲ್ಲಿಸಿ, ಅರಿಶಿನ ಶಾಸ್ತ್ರ ಮುಗಿಸಿ ಅಲ್ಲಿಂದ ಮಾರಿಕಾಂಬಾ ದೇವಸ್ಥಾನಕ್ಕೆ ಕರೆದು ಕೊಂಡು ಬರಲಾಯಿತು.

ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪೋತರಾಜ ಮರ ಹುಡುಕುವ ಕಾರ್ಯಕ್ಕೆ ಮುಂದಾದನು. ಅತ್ಯಂತ ಆವೇಶಭರಿತನಾಗಿ ಚಾಟಿಸೇವೆ ಮೂಲಕ ಪೋತರಾಜ ಮರ ಹುಡುಕಲು ಪ್ರಾರಂಭ ಮಾಡಿದನು. ಸಾಗರ ಹೋಟೆಲ್ ಸರ್ಕಲ್ ಮೂಲಕ ಮರ ಹುಡುಕುತ್ತಾ ಹೊರಟ ಪೋತರಾಜನ ಹಿಂದೆ ಸಾವಿರಾರು ಭಕ್ತರು ಹಿಂಬಾಲಿಸಿದರು. ನಂತರ ಜೋಗ ರಸ್ತೆಯ ರಾಮ ದೇವಸ್ಥಾನದ ಸಮೀಪ ಹಲಸಿನ ಮರ ಗುರುತಿಸಿದ ಪೋತರಾಜ ಚಾಟಿಯಿಂದ ಹೊಡೆಯುವ ಮೂಲಕ ಮರ ಕಡಿಯುವ ಶಾಸ್ತ್ರವನ್ನು ಮುಗಿಸಿದರು.

ಇದಕ್ಕೂ ಮೊದಲು ಉಪ್ಪಾರ ಕೇರಿಯಲ್ಲಿರುವ ಪೋತರಾಜನ ಮನೆಯಲ್ಲಿ ಮರ ಕಡಿಯುವ ಶಾಸ್ತ ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಸಾಗರದ ಜೋಗ ರಸ್ತೆಯಲ್ಲಿ ಪೋತರಾಜ ಗುರುತಿಸಿದ ಮರಕ್ಕೆ ಮಾರಿಕಾಂಬ ಸಮಿತಿಯ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಪೋತರಾಜ ಗುರುತಿಸಿದ ಮರದ ರೆಂಬೆಯನ್ನು ಕತ್ತರಿಸಿ ದೇವಸ್ಥಾನಕ್ಕೆ ತರಲಾಯಿತು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

24/12/2025 4:15 PM1 Min Read

ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮೂರಿನ ಆಸ್ತಿ, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

24/12/2025 4:10 PM1 Min Read

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM1 Min Read
Recent News

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

24/12/2025 4:15 PM

BREAKING ; ತೈವಾನ್’ನಲ್ಲಿ ಪ್ರಭಲ ಭೂಕಂಪ ; 6.1 ತೀವ್ರತೆ ದಾಖಲು |Earthquake

24/12/2025 4:10 PM

ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮೂರಿನ ಆಸ್ತಿ, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

24/12/2025 4:10 PM

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM
State News
KARNATAKA

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

By kannadanewsnow0924/12/2025 4:15 PM KARNATAKA 1 Min Read

ಶಿವಮೊಗ್ಗ : ಕುಗ್ರಾಮದಲ್ಲಿರುವ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಿ ಅವರ ಶಿಕ್ಷಣಕ್ಕೆ ಸಹಕಾರಿಯಾಗಿ ನಿಂತಿರುವ ಸಾಗರದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮ…

ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮೂರಿನ ಆಸ್ತಿ, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

24/12/2025 4:10 PM

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.