ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಮೂರು ದಿನಗಳ ‘ಸಹ್ಯಾದ್ರಿ ಸಡಗರ’ಕ್ಕೆ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಚಾಲನೆ

ಶಿವಮೊಗ್ಗ: ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಬೋಧಕ – ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ, ಸಾಮರ್ಥ್ಯ ಮತ್ತು ಉತ್ಪಾದಕತೆಗಳು ವೃದ್ಧಿಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು “ಸಹ್ಯಾದ್ರಿ ಸಡಗರ” ಉತ್ಸವದ ಅಡಿ ಸೇ. 26-28ರವರೆಗೆ ವಿವಿಯಲ್ಲಿ ಆಯೋಜಿಸಲಾಗಿದೆ. ಜಾಥಾದೊಂದಿಗೆ ಹೆಜ್ಜೆಹಾಕುವ ಮೂಲಕ ಕುಲಪತಿಗಳು ಚಾಲನೆ ನೀಡಿ … Continue reading ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಮೂರು ದಿನಗಳ ‘ಸಹ್ಯಾದ್ರಿ ಸಡಗರ’ಕ್ಕೆ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಚಾಲನೆ