Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ
KARNATAKA

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

By kannadanewsnow0923/12/2025 6:56 PM

ಶಿವಮೊಗ್ಗ: ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ, ತ್ಯಾಗರ್ತಿ, ಬರೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಕೆಪಿಟಿಸಿಎಲ್ ನ ಪ್ರಮುಖ ವಿದ್ಯುತ್ ಪರಿವರ್ತಕ ದುರಸ್ಥಿಯಾಗದ ಕಾರಣ ವಿದ್ಯುತ್ ಸರಬರಾಜಿನಲ್ಲಾಗುತ್ತಿರುವ ವ್ಯತ್ಯಯ ಖಂಡಿಸಿ ಸಾಗರ ಮೆಸ್ಕಾಂ ಉಪವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿ ಸಂಚಾಲಕ ಎಸ್.ವಿ.ಹಿತಕರ ಜೈನ್ ಮಾತನಾಡಿ ಕೋಟ್ಯಾಂತರ ರೂಗಳ ಪ್ರಮುಖ ವಿದ್ಯುತ್ ಪರಿವರ್ತಕ ಕೈಕೊಟ್ಟಾಗ ತುರ್ತು ಪರ್ಯಾಯ ಪರಿವರ್ತಕ ಅಳವಡಿಸಿ ವಿದ್ಯುತ್ ವ್ಯತ್ಯಯ ಆಗದಂತೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಆದರೇ ಆನಂದಪುರಂ ವ್ಯಾಪ್ತಿ ಕೆಪಿಟಿಸಿಎಲ್‌ನ ವಿದ್ಯುತ್ ಪರಿವರ್ತಕ ದುರಸ್ಥಿಯಾಗದೇ 4 ದಿನಗಳಾದರೂ ಇದುವರೆಗೂ ದುರಸ್ಥಿಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ.ಬದಲಾಗಿ ಇನ್ನೂ 7 ದಿನಗಳು ವಿದ್ಯುತ್ ವ್ಯತ್ಯಯವಾಗುತ್ತದೆ ಎಂದು ಮೆಸ್ಕಾಂ ಇಂಜಿನಿಯರ್‌ಗಳು ಮೆಸೇಜ್ ರವಾನಿಸಿದ್ದಾರೆ.ದಿನಗಳು ಉರುಳುತ್ತಿದ್ದರೂ ವಿದ್ಯುತ್ ಪರಿವರ್ತಕ ದುರಸ್ಥಿಯಾಗದಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ತುರ್ತು ಸಮರ್ಪಕ ವಿದ್ಯುತ್ ಒದಗಿಸದೇ ಇದ್ದಲ್ಲಿ ಅಗತ್ಯ ಕುಡಿಯುವ ನೀರು ಸರಬರಾಜಿಗೂ ಮತ್ತು ರೈತರ ಬೆಳೆ ಉಳಿಸಿಕೊಳ್ಳಲು ಪಂಪ್‌ಸೆಟ್‌ಗಳಿಗೂ ವಿದ್ಯುತ್ ಇಲ್ಲದೆ ಸಂಕಷ್ಟ ಎದುರಿಸುವಂತಾಗಿದೆ. ಮುಂದಿನ 24 ಗಂಟೆಯೊಳಗೆ ಪರ್ಯಾಯ ವಿದ್ಯುತ್ ಮಾರ್ಗಗಳಿಂದ ಕನಿಷ್ಟ 5-6 ತಾಸುಗಳು ತ್ರೀಪೇಸ್ ವಿದ್ಯುತ್ ಸರಬರಾಜಿಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಕುಮಾರಗೌಡ ಕೊಪ್ಪ ಮಾತನಾಡಿ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಿರೇಬಿಲಗುಂಜಿ,ತ್ಯಾಗರ್ತಿ,ಬರೂರು ಗ್ರಾಮಪಂಚಾಯಿತಿಗಳ ವ್ಯಾಪ್ತಿ ವಿದ್ಯುತ್ ಸರಬರಾಜಿನಲ್ಲಿ ತೀವ್ರ ಅಸಮರ್ಪಕವಾಗುತ್ತಿದೆ ಎಂದು ದೂರಿದರು.

ಕೆಪಿಟಿಸಿಎಲ್‌ನ ವಿದ್ಯುತ್ ಪರಿವರ್ತಕ ಕೈಕೊಡುತ್ತಿರುವ ಕುರಿತು ಪೂರ್ವಭಾವಿಯಾಗಿ ಗೊತ್ತಿದ್ದರೂ ಸಮರ್ಪಕ ನಿರ್ವಹಣೆಯಿಲ್ಲದೆ ತುರ್ತು ವರದಿ ಹಾಗೂ ಪರ್ಯಾಯ ಪರಿವರ್ತಕಕ್ಕೆ ಬೇಡಿಕೆ ಸಲ್ಲಿಸದೇ ರೈತರ ವಿದ್ಯುತ್ ಗ್ರಾಹಕರ ಜೊತೆ ಚಲ್ಲಾಟವಾಡುತ್ತಿರುವುದು ಸರಿಯಲ್ಲ ಎಂದು ದೂರಿದರು.

ತುರ್ತು ಕ್ರಮವಹಿಸಿ ಸಮರ್ಪಕ ವಿದ್ಯುತ್ ಸರಬರಾಜು ಮಾಡದಿದ್ದರೇ ಮುಂದಿನ ದಿನಗಳಲ್ಲಿ ಮೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ರೈತರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಗ್ರಾಮಪಂಚಾಯಿತಿ ಮಾಜಿ ಸದಸ್ಯ ಗಣಪತಿ ತ್ಯಾಗರ್ತಿ, ಕೃಷ್ಣಮೂರ್ತಿ, ವಿ.ಜಿ.ಶ್ರೀಧರ,ಶಶಿ ಹಿರೆಬಿಲಗುಂಜಿ, ಆರೀಫ್ ತ್ಯಾಗರ್ತಿ, ಗಣಪತಿ ಅಡ್ಡೇರಿ, ಕುಮಾರ ಕಾಗೋಡುದಿಂಬ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM2 Mins Read

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM1 Min Read

BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್

23/12/2025 6:28 PM1 Min Read
Recent News

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM

BREAKING : BSF ಮಾತ್ರವಲ್ಲ, ಈಗ ಎಲ್ಲಾ ‘CAPF ಕಾನ್ಸ್ಟೆಬಲ್ ಹುದ್ದೆ’ಗಳಲ್ಲಿ ಶೇ.50ರಷ್ಟು ‘ಅಗ್ನಿವೀರ’ರಿಗೆ ಮೀಸಲು ; ವರದಿ

23/12/2025 6:32 PM
State News
KARNATAKA

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

By kannadanewsnow0923/12/2025 7:04 PM KARNATAKA 2 Mins Read

ಶಿವಮೊಗ್ಗ: ಅತಿ ಹೆಚ್ಚು ಅಂಕ ಪಡೆದ ಅಂಕ ಪಟ್ಟಿಗಳು ನಮ್ಮ ಎದುರಿಗಿವೆ. ಆದರೆ ಕೌಶಲ್ಯವಿಲ್ಲದೇ ಇದ್ದರೆ ಸ್ಪರ್ಧಾ ಜಗತ್ತನ್ನು ಎದುರಿಸಲು…

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM

BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್

23/12/2025 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.