ಸಿಎಂ ಸಿದ್ಧರಾಮಯ್ಯಗೆ ‘ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕ ನೀಡಿ ‘ಶಿವಾನಂದ ತಗಡೂರ’

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು. ಹಿರಿಯ ಪತ್ರಕರ್ತರುಗಳ ಮನೆಗೆ ಭೇಟಿ ನೀಡಿ ಕೆಯುಡಬ್ಲೂಜೆ ಗೌರವ ನೀಡಿದ್ದಲ್ಲದೆ, ಅವರ ಅನುಭವ ಮತ್ತು ಅಭಿಪ್ರಾಯಗಳನ್ನು ದಾಖಲೀಕರಣ ಮಾಡಿರುವ ವಿಷಯವನ್ನು ವಿಧಾನಸೌಧದಲ್ಲಿ  ಮುಖ್ಯಮಂತ್ರಿಗಳ ಗಮನಕ್ಕೆ ತಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಈ ಬಗ್ಗೆ ಪುಸ್ತಕವನ್ನು ಹೊರತಂದಿರುವುದಾಗಿ ಅವರಿಗೆ … Continue reading ಸಿಎಂ ಸಿದ್ಧರಾಮಯ್ಯಗೆ ‘ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕ ನೀಡಿ ‘ಶಿವಾನಂದ ತಗಡೂರ’