Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG : ಒಂದೇ ಹೆರಿಗೆಯಲ್ಲಿ 5 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ !

01/03/2026 7:45 AM

BREAKING : ಅಮೆರಿಕದ 14 ನೆಲೆಗಳ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ನೂರಾರು ಸೈನಿಕರ ಸಾವು : IRGC ಘೋಷಣೆ

01/03/2026 7:31 AM

BREAKING: ಖಮೇನಿ ಹತ್ಯೆ ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ: ಮಧ್ಯಪ್ರಾಚ್ಯದಲ್ಲಿ ಇತಿಹಾಸ ಬದಲಿಸಿದ ದಾಳಿ!

01/03/2026 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಶಂಕರಪ್ಪ ಅಂತ್ಯಕ್ರಿಯೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವೈಕ್ಯ
KARNATAKA

ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಶಂಕರಪ್ಪ ಅಂತ್ಯಕ್ರಿಯೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವೈಕ್ಯ

By kannadanewsnow0915/12/2025 6:33 PM

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಆಮನೂರು ಶಿವೈಕ್ಯರಾದಂತೆ ಆಗಿದೆ. ಆ ಮೂಲಕ ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ.

ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು.

ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ನಡೆಸಲಾಯಿತು. ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥೀವ ಶರೀರಕ್ಕೆ ಅಭಿಷೇಕ ನೆರವೇರಿಸಲಾಯಿತು. ಅಂದರೇ ಮಣ್ಣು ಹಾಕದೇ ಕ್ರೀಯಾ ಸಮಾಧಿಯಲ್ಲಿ ವಿಭೂತಿಯನ್ನು ಹಾಕಲಾಯಿತು.

ಪಂಚಪೀಠಾಧಿಪತಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಶಿವೈಕ್ಯರಾಗಿದ್ದಾರೆ. ಹೀಗಾಗಿ ಕೊಡುಗೈ ದಾನಿ ಇನ್ನೂ ನೆನಪು ಮಾತ್ರವಾಗಿಯೇ ಉಳಿದಂತೆ ಆಗಿದೆ.

GBA ತಿದ್ದುಪಡಿ ವಿಧೇಯಕ ವಾಪಸ್‌ ಪಡೆಯಿರಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ

ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

01/03/2026 6:45 AM6 Mins Read

SHOCKING : ಬೆಂಗಳೂರಲ್ಲಿ ಘೋರ ದುರಂತ : ಸಂಪ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಉಸಿರುಗಟ್ಟಿ ಸಾವು !

01/03/2026 6:42 AM1 Min Read

ಉತ್ತರ ಕರ್ನಾಟಕದ ಜನತೆಗೆ ಶಾಕ್ : `IMD’ಯಿಂದ ಮುಂದಿನ 3 ತಿಂಗಳು ಬಿಸಿಗಾಳಿ ಮುನ್ನೆಚ್ಚರಿಕೆ !

01/03/2026 6:32 AM1 Min Read
Recent News

OMG : ಒಂದೇ ಹೆರಿಗೆಯಲ್ಲಿ 5 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ !

01/03/2026 7:45 AM

BREAKING : ಅಮೆರಿಕದ 14 ನೆಲೆಗಳ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ನೂರಾರು ಸೈನಿಕರ ಸಾವು : IRGC ಘೋಷಣೆ

01/03/2026 7:31 AM

BREAKING: ಖಮೇನಿ ಹತ್ಯೆ ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ: ಮಧ್ಯಪ್ರಾಚ್ಯದಲ್ಲಿ ಇತಿಹಾಸ ಬದಲಿಸಿದ ದಾಳಿ!

01/03/2026 7:30 AM

​ಇರಾನ್‌ನಲ್ಲಿ ಘೋರ ದುರಂತ: ಬಾಲಕಿಯರ ಶಾಲೆಯ ಮೇಲೆ ವೈಮಾನಿಕ ದಾಳಿ, 85 ವಿದ್ಯಾರ್ಥಿನಿಯರ ಸಾವು!

01/03/2026 7:23 AM
State News
KARNATAKA

ಕರ್ನಾಟಕದ ಗ್ರಾಮೀಣಗೆ ಜನತೆಗೆ ಗುಡ್ ನ್ಯೂಸ್ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

By kannadanewsnow5701/03/2026 6:45 AM KARNATAKA 6 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ…

SHOCKING : ಬೆಂಗಳೂರಲ್ಲಿ ಘೋರ ದುರಂತ : ಸಂಪ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಉಸಿರುಗಟ್ಟಿ ಸಾವು !

01/03/2026 6:42 AM

ಉತ್ತರ ಕರ್ನಾಟಕದ ಜನತೆಗೆ ಶಾಕ್ : `IMD’ಯಿಂದ ಮುಂದಿನ 3 ತಿಂಗಳು ಬಿಸಿಗಾಳಿ ಮುನ್ನೆಚ್ಚರಿಕೆ !

01/03/2026 6:32 AM

BIG NEWS : ಇಸ್ರೇಲ್-ಇರಾನ್ ಸಂಘರ್ಷ : ಕನ್ನಡಿಗರ ಸುರಕ್ಷತೆಗೆ ಸರ್ಕಾರ ಬದ್ಧ : CM ಸಿದ್ದರಾಮಯ್ಯ

01/03/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.