Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ UPI ಖಾತೆಯಿಂದ ಸದ್ದಿಲ್ಲದೆ ಹಣ ಕಡಿತವಾಗ್ತಿದೆಯಾ? ಆಟೋ-ಪೇ ಬಳಸುವ ಮುನ್ನ ಈ ಶಾಕಿಂಗ್ ವಿಷಯ ತಿಳಿಯಿರಿ!

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಶಂಕರಪ್ಪ ಅಂತ್ಯಕ್ರಿಯೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವೈಕ್ಯ
KARNATAKA

ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಶಂಕರಪ್ಪ ಅಂತ್ಯಕ್ರಿಯೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವೈಕ್ಯ

By ವಸಂತ ಬಿ ಈಶ್ವರಗೆರೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಆಮನೂರು ಶಿವೈಕ್ಯರಾದಂತೆ ಆಗಿದೆ. ಆ ಮೂಲಕ ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ.

ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು.

ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ನಡೆಸಲಾಯಿತು. ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥೀವ ಶರೀರಕ್ಕೆ ಅಭಿಷೇಕ ನೆರವೇರಿಸಲಾಯಿತು. ಅಂದರೇ ಮಣ್ಣು ಹಾಕದೇ ಕ್ರೀಯಾ ಸಮಾಧಿಯಲ್ಲಿ ವಿಭೂತಿಯನ್ನು ಹಾಕಲಾಯಿತು.

ಪಂಚಪೀಠಾಧಿಪತಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಶಿವೈಕ್ಯರಾಗಿದ್ದಾರೆ. ಹೀಗಾಗಿ ಕೊಡುಗೈ ದಾನಿ ಇನ್ನೂ ನೆನಪು ಮಾತ್ರವಾಗಿಯೇ ಉಳಿದಂತೆ ಆಗಿದೆ.

GBA ತಿದ್ದುಪಡಿ ವಿಧೇಯಕ ವಾಪಸ್‌ ಪಡೆಯಿರಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ

ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

1 Min Read

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

1 Min Read

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

1 Min Read
Recent News

ALERT : ನಿಮ್ಮ UPI ಖಾತೆಯಿಂದ ಸದ್ದಿಲ್ಲದೆ ಹಣ ಕಡಿತವಾಗ್ತಿದೆಯಾ? ಆಟೋ-ಪೇ ಬಳಸುವ ಮುನ್ನ ಈ ಶಾಕಿಂಗ್ ವಿಷಯ ತಿಳಿಯಿರಿ!

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : `NEET-UG’ 2026 ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : NTAಗೆ ಸುಪ್ರೀಂ ಕೋರ್ಟ್ ನೋಟಿಸ್ | Supreme Court

State News
KARNATAKA

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

By ಸುರೇಶ್‌ KARNATAKA 1 Min Read

ಕಾರ್ಕಳ, ಮೇ 25: ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದ್ದು, ಅವರ ಸುರಕ್ಷತೆಗಾಗಿ ವಿದ್ಯುತ್ ಪ್ರವಹಿಸುವ ಕೈಗೋಲು (ಸ್ಟಿಕ್),…

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.