Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

10/05/2025 2:03 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರ ಹತ್ಯೆ!

10/05/2025 2:01 PM

BREAKING : ಚಾರ್ ಧಾಮ್ ಯಾತ್ರಾ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಿದ ಉತ್ತರಾಖಂಡ | Char dham yatra

10/05/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣ : ಕಾರು, ಖಾಸಗಿ ಬಸ್ ಚಾಲಕನ ವಿರುದ್ಧ ‘FIR’ ದಾಖಲು
KARNATAKA

ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣ : ಕಾರು, ಖಾಸಗಿ ಬಸ್ ಚಾಲಕನ ವಿರುದ್ಧ ‘FIR’ ದಾಖಲು

By kannadanewsnow0509/04/2024 4:08 PM

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಪ್ರಚಾರ ರ‍್ಯಾಲಿ ವೇಳೆ ಓರ್ವ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮತ್ತು ಬಸ್​ ಚಾಲಕನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಸದ್ಯ ಘಟನೆ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲ- ಕಾಂಗ್ರೆಸ್ ಕಿಡಿ

ನಿನ್ನೆ ಬೆಂಗಳೂರಿನ ಕೆಆರ್ ಪುರಂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ಪ್ರಚಾರದ ರ್ರ್ಯಾಲಿ ನಡೆಸುತ್ತಿದ್ದರು ಈ ವೇಳೆ ಅವರ ಕಾರಿಗೆ ಬೈಕ್ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಕಾಶ್ ಎನ್ನುವವರು ಸಾವನಪ್ಪಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರು ಮತ್ತು ಬಸ್​ ಚಾಲಕನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಐಪಿಸಿ ಸೆಕ್ಷನ್ 279, 304(A), 283 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು, ಈ ಸಂಬಂಧ ಪೊಲೀಸರಿಂದ ಇಬ್ಬರೂ ಚಾಲಕರಿಗೆ ನೋಟಿಸ್ ನೀಡಲಾಗಿದೆ.ಮೃತ ವ್ಯಕ್ತಿಯನ್ನು ಪ್ರಕಾಶ್ (60) ಎಂದು ಗುರುತಿಸಲಾಗಿದೆ. ಮೃತ ಪ್ರಕಾಶ್ ಬೈಕ್​ ಚಲಾಯಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಕರಂದ್ಲಾಜೆ ಅವರ ಚಾಲಕ ಕಾರಿನ ಬಾಗಿಲು ತೆರೆದ ವೇಳೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆಗೆ ಬಿದ್ದ ಅವರ ಮೇಲೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ.

ಏ.16ರಂದು ‘ಸುಪ್ರೀಂ ಕೋರ್ಟ್’ನಲ್ಲಿ ‘ಇವಿಎಂ-ವಿವಿಪ್ಯಾಟ್ ನೈಜತೆ’ ಪರಿಶೀಲನೆ ಕುರಿತ ಅರ್ಜಿ ವಿಚಾರಣೆ

ಇತ್ತ ಮರಣೋತ್ತರ ಪರೀಕ್ಷೆ ವರದಿಗೆ ಪೊಲೀಸರು ಕಾಯುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಸಾವು ಹೇಗೆ ಸಂಭವಿಸಿತು ಎಂದು ತಿಳಿಯಲಿದೆ. ಸದ್ಯ ಘಟನೆ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನ ಪರಿಶೀಲಿಸಲಾಗುತ್ತಿದೆ.ಹಾಗೆ ಘಟನಾ ಸ್ಥಳದಲ್ಲಿ ಇದ್ದವರ ಬಳಿ ಅಪಘಾತದ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ನಡೆದ ವೇಳೆ ಕಾರಿನಲ್ಲಿ ಯಾರು ಯಾರು ಇದ್ದರು, ಕಾರಿನ ಮಾಲೀಕರು ಯಾರು ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

10/05/2025 2:03 PM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ.

10/05/2025 12:17 PM3 Mins Read

Weather Update: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 12 ತನಕ ಭಾರಿ ಮಳೆ: ಹವಾಮಾನ ಇಲಾಖೆ

10/05/2025 12:15 PM1 Min Read
Recent News

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

10/05/2025 2:03 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರ ಹತ್ಯೆ!

10/05/2025 2:01 PM

BREAKING : ಚಾರ್ ಧಾಮ್ ಯಾತ್ರಾ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಿದ ಉತ್ತರಾಖಂಡ | Char dham yatra

10/05/2025 1:43 PM

SBI CBO recruitment 2025: 3,323 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮೇ 29ರೊಳಗೆ ಅರ್ಜಿ ಸಲ್ಲಿಸಿ

10/05/2025 1:31 PM
State News
KARNATAKA

SHOCKING : ವಿಜಯಪುರದಲ್ಲಿ ಘೋರ ದುರಂತ : ಆಟವಾಡುತ್ತಿದ್ದ ವೇಳೆ, ತೆರೆದ ಬಾವಿಗೆ ಬಿದ್ದು ಬಾಲಕ ಸಾವು!

By kannadanewsnow0510/05/2025 2:03 PM KARNATAKA 1 Min Read

ವಿಜಯಪುರ : ವಿಜಯಪುರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕನೋರ್ವ ತೆರೆದ ಬಾವಿಗೆ ಬಿದ್ದು…

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ.

10/05/2025 12:17 PM

Weather Update: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 12 ತನಕ ಭಾರಿ ಮಳೆ: ಹವಾಮಾನ ಇಲಾಖೆ

10/05/2025 12:15 PM

BREAKING: ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

10/05/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.