Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ

27/09/2025 5:20 PM

BREAKING : ಪಾಕ್ ಜೊತೆ ‘ಸೋನಮ್ ವಾಂಗ್ಚುಕ್’ ಸಂಪರ್ಕ, ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು : ಲಡಾಖ್ ಉನ್ನತ ಪೊಲೀಸ್

27/09/2025 5:11 PM

ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್

27/09/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್
KARNATAKA

ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್

By kannadanewsnow0927/09/2025 4:38 PM

ಬೆಂಗಳೂರು: ನಗರದಲ್ಲಿ ಸಿಎಂ ಸಿದ್ಧರಾಮಯ್ಯ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಇಂದು ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಿಂದ ಹೊರಗೆ ಬಂದು ಕುಳಿತಿರುವ ತ್ಯಾಜ್ಯಯವನ್ನು ಗಮನಿಸಿದಂತ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೇ ಬಿ ಸ್ಮೈಲ್ ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸೂಚಿಸಿದ್ದಾರೆ.

ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ‌ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಸಿಎಂ ಬಿ ಸ್ಮೈಲ್ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು‌

ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮತ್ತೋರ್ವ ಎಂಜಿನಿಯರ್ ಚೀಫ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸಿಎಂ ಸೂಚಿಸಿದರು.

ಇದಷ್ಟೇ ಅಲ್ಲದೇ ಬೆಂಗಳೂರಿನ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿದಿದ್ದನ್ನು ಗಮನಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬೆಂಗಳೂರು ಸಿಟಿ ರೌಂಡ್ಸ್ ವೇಳೆಯಲ್ಲಿ ನಿರ್ಲಕ್ಷ್ಯ ವಹಿಸಿದಂತ ಅಧಿಕಾರಿಗೆ ಸ್ಥಳದಲ್ಲೇ ನೋಟೀಸ್ ನೀಡಲು ಖಡಕ್ ಸೂಚನೆ ನೀಡಿದರು.

‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’

ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ: ಸಚಿವ ಮಧು ಎಸ್. ಬಂಗಾರಪ್ಪ

BREAKING: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕ ಬೆದರಿಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ

27/09/2025 5:20 PM1 Min Read

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲೆಸೆತ, ಲಾಠಿ ಚಾರ್ಜ್ ಕೇಸ್ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ಸಮಿತಿ

27/09/2025 4:29 PM1 Min Read

ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ: ಸಚಿವ ಮಧು ಎಸ್. ಬಂಗಾರಪ್ಪ

27/09/2025 4:27 PM2 Mins Read
Recent News

ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ

27/09/2025 5:20 PM

BREAKING : ಪಾಕ್ ಜೊತೆ ‘ಸೋನಮ್ ವಾಂಗ್ಚುಕ್’ ಸಂಪರ್ಕ, ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು : ಲಡಾಖ್ ಉನ್ನತ ಪೊಲೀಸ್

27/09/2025 5:11 PM

ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್

27/09/2025 4:38 PM

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲೆಸೆತ, ಲಾಠಿ ಚಾರ್ಜ್ ಕೇಸ್ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ಸಮಿತಿ

27/09/2025 4:29 PM
State News
KARNATAKA

ಬೆಂಗಳೂರಲ್ಲಿ ಸರಿಯಾಗಿ ವೈಟ್ ಟಾಪಿಂಗ್ ಮಾಡದ ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಕೇಸ್ ಹಾಕಿ: ಸಿಎಂ ಸೂಚನೆ

By kannadanewsnow0927/09/2025 5:20 PM KARNATAKA 1 Min Read

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಸಿಎಂ ಸಿದ್ಧರಾಮಯ್ಯ ಬೆಂಗಳೂರು ಸಿಟಿ ರೌಂಡ್ ನಡೆಸುತ್ತಿದ್ದಾರೆ. ಈ ವೇಳೆ…

ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್

27/09/2025 4:38 PM

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲೆಸೆತ, ಲಾಠಿ ಚಾರ್ಜ್ ಕೇಸ್ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ಸಮಿತಿ

27/09/2025 4:29 PM

ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ: ಸಚಿವ ಮಧು ಎಸ್. ಬಂಗಾರಪ್ಪ

27/09/2025 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.