ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್

ಬೆಂಗಳೂರು: ನಗರದಲ್ಲಿ ಸಿಎಂ ಸಿದ್ಧರಾಮಯ್ಯ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಇಂದು ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಿಂದ ಹೊರಗೆ ಬಂದು ಕುಳಿತಿರುವ ತ್ಯಾಜ್ಯಯವನ್ನು ಗಮನಿಸಿದಂತ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೇ ಬಿ ಸ್ಮೈಲ್ ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸೂಚಿಸಿದ್ದಾರೆ. ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ‌ ಸಿಟ್ಟಾದರು. ಸಂಗ್ರಹಣಾ … Continue reading ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿಯಲು ಬಿಟ್ಟ ಅಧಿಕಾರಿಗಳಿಗೆ ಶಾಕ್: ಸ್ಥಳದಲ್ಲೇ ಸಿಎಂ ನೋಟಿಸ್