ರಾಜ್ಯದಲ್ಲಿ ‘ಸಮೀಕ್ಷಾ ಕಾರ್ಯ’ಕ್ಕೆ ಗೈರಾದವರಿಗೆ ಶಾಕ್: ’68 ಗಣತಿದಾರ’ರಿಗೆ ಸರ್ಕಾರ ನೋಟಿಸ್
ಚಿತ್ರದುರ್ಗ : ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆ. 22 ರಿಂದ ಪ್ರಾರಂಭಿಸಿದ್ದು, ಗಣತಿ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಇದುವರೆಗೂ ಗಣತಿ ಕಾರ್ಯಕ್ಕೆ ವರದಿ ಮಾಡಿಕೊಳ್ಳದಿರುವ 68 ಗಣತಿದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು, ಗೈರು ಮತ್ತು ನಿರ್ಲಕ್ಷö್ಯ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ … Continue reading ರಾಜ್ಯದಲ್ಲಿ ‘ಸಮೀಕ್ಷಾ ಕಾರ್ಯ’ಕ್ಕೆ ಗೈರಾದವರಿಗೆ ಶಾಕ್: ’68 ಗಣತಿದಾರ’ರಿಗೆ ಸರ್ಕಾರ ನೋಟಿಸ್
Copy and paste this URL into your WordPress site to embed
Copy and paste this code into your site to embed