Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಗೆ ಶಾಕ್: 6.29 ಲಕ್ಷ ದಂಡ ವಸೂಲಿ
KARNATAKA

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಗೆ ಶಾಕ್: 6.29 ಲಕ್ಷ ದಂಡ ವಸೂಲಿ

By kannadanewsnow0916/10/2025 2:50 PM

ಮೈಸೂರು: 2025ರ ಅಕ್ಟೋಬರ್ 15ರಂದು, ಮೈಸೂರು ವಿಭಾಗದ ವಾಣಿಜ್ಯ ವಿಭಾಗವು ಟಿಕೆಟ್ ಪರಿಶೀಲನಾ ಸಿಬ್ಬಂದಿ ನಡೆಸಿದ ಕ್ಷೇತ್ರ ಪರಿಶೀಲನೆಗಳಲ್ಲಿ ಉತ್ತರ ಫಲಿತಾಂಶವನ್ನು ಸಾಧಿಸಿದೆ. ಟಿಕೆಟ್ ಇಲ್ಲದೆ ಪ್ರಯಾಣ ಮತ್ತು ಇತರ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ವಿಭಾಗದ ವಿವಿಧ ಮಾರ್ಗಗಳಲ್ಲಿ ತೀವ್ರ ಟಿಕೆಟ್ ಪರಿಶೀಲನಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಯಿತು.

ಈ ಪರಿಶೀಲನೆಗಳಲ್ಲಿ ಒಟ್ಟು 727 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ₹6,29,010 ದಂಡವನ್ನು ಸಂಗ್ರಹಿಸಲಾಗಿದೆ. ವಿವರಗಳು ಹೀಗಿವೆ:

ಹೆಚ್ಚಿನ ದಂಡದ ಪ್ರಕರಣಗಳು: 543 – ₹5,60,060 ದಂಡ

ಅತಿಕ್ರಮ ಪ್ರಯಾಣದ ಪ್ರಕರಣಗಳು: 33 – ₹37,640 ದಂಡ

ಬುಕ್ ಮಾಡದ ಸರಕು (ಲಗೇಜ್) ಪ್ರಕರಣಗಳು: 7 – ₹1,250 ದಂಡ

ಧೂಮಪಾನ ಪ್ರಕರಣಗಳು: 3 – ₹600 ದಂಡ

ಅನಧಿಕೃತ ವ್ಯಾಪಾರ (ವೆಂಡಿಂಗ್) ಪ್ರಕರಣ: 1 – ₹1,000 ದಂಡ

ಇತರ ಪ್ರಕರಣಗಳು: 140 – ₹28,460 ರೂ ಸಂಗ್ರಹಿಸಲಾಗಿದೆ.

ಮೈಸೂರು ವಿಭಾಗದ ವಾಣಿಜ್ಯ ವಿಭಾಗವು ಪ್ರಯಾಣಿಕರು ಸರಿಯಾದ ಟಿಕೆಟ್ ಗಳೊಂದಿಗೆ ಪ್ರಯಾಣಿಸುವಂತೆ ಮತ್ತು ರೈಲ್ವೆ ನಿಯಮಗಳನ್ನು ಪಾಲಿಸುವಂತೆ ಖಚಿತಪಡಿಸಲು ನಿರಂತರವಾಗಿ ಕಟ್ಟುನಿಟ್ಟಿನ ಜಾಗರೂಕತೆ ವಹಿಸುತ್ತಿದೆ. ಇಂತಹ ಅಭಿಯಾನಗಳು ಆದಾಯವನ್ನು ಹೆಚ್ಚಿಸುವುದಲ್ಲದೆ, ಪ್ರಯಾಣಿಕರಲ್ಲಿನ ಶಿಸ್ತಿನ ಮತ್ತು ಕಾನೂನು ಪಾಲನೆಯ ಮನೋಭಾವವನ್ನು ಉತ್ತೇಜಿಸುತ್ತದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಲೋಹಿತೇಶ್ವರ. ಜೆ ಇವರು ತಿಳಿಸಿದರು.

ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ ಕಳವಳ

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

Share. Facebook Twitter LinkedIn WhatsApp Email

Related Posts

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM2 Mins Read

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM1 Min Read
Recent News

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM
State News
KARNATAKA

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

By kannadanewsnow0910/04/2026 10:03 PM KARNATAKA 2 Mins Read

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಸಾಗರ ವಿಜ್ಞಾನ ವೇದಿಕೆಯು ಏಪ್ರಿಲ್ 13ರಿಂದ 20ರವರೆಗೆ ಎಂಟು ದಿನಗಳ ಕಾಲ…

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.