Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral
WORLD

SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral

By kannadanewsnow0523/07/2025 12:53 PM

ಬ್ರೇಜಿಲಿಯ : ಯಾವುದೆ ಒಂದು ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿ ಆಗಬೇಕಾದರೆ ಅದರಲ್ಲಿ ಪತ್ರಕರ್ತರ ಶ್ರಮವು ಇರುತ್ತದೆ. ಅನೇಕ ಪತ್ರಕರ್ತರು ಸಾಹಸಮಯ ವರದಿಗಾರಿಕೆ ಮಾಡಿದನ್ನು ನೋಡಿದ್ದೇವೆ.ಜೀವದ ಹಂಗು ತೊರೆದು ಅನೇಕ ಪತ್ರಕರ್ತರು ವರದಿ ಮಾಡಿದ್ದಾರೆ. ಇದೀಗ ಬ್ರೆಜಿಲ್ ನಲ್ಲಿ ನದಿಯಲ್ಲಿ ಲೈವ್ ರಿಪೋರ್ಟ್ ಮಾಡುವಾಗಲೇ ಪತ್ರಕರ್ತನಿಗೆ ಶಾಕ್ ಎದುರಾಗಿದೆ.

ಹೌದು 13 ವರ್ಷದ ಬಾಲಕಿ ನಾಪತ್ತೆಯಾಗಿದ್ದ ಸ್ಥಳದಲ್ಲಿ ವರದಿಗಾರಿಕೆ ಮಾಡುವಾಗ ಟಿವಿ ವರದಿಗಾರನೊಬ್ಬ ಆಕಸ್ಮಿಕವಾಗಿ ಆಕೆಯ ಮೃತದೇಹದ ಮೇಲೆ ಕಾಲಿಟ್ಟ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನ ರೈಸಾ ಗುರುತಿಸಲಾಗಿದೆ. ಈಶಾನ್ಯ ಬ್ರೆಜಿಲ್‌ನ ಬಕಾಬಲ್‌ನಲ್ಲಿರುವ ಮೀರಿನ್‌ ನದಿಯಲ್ಲಿ ದುರಂತ ಸಂಭವಿಸಿದ್ದು, ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪತ್ರಕರ್ತ ಲೆನಿಲ್ಡೊ ಫ್ರಾಜಾವೊ ಬಾಲಕಿ ಕಣ್ಮರೆಯಾಗಿದ್ದ ಸ್ಥಳದಲ್ಲಿ ನದಿಯ ನಿಖರ ಆಳ ತೋರಿಸಲು ನದಿಗೆ ಇಳಿದಿದ್ದರು. ಅಲ್ಲದೇ ಸಾವಿಗೂ ಮುನ್ನ ಆ ಕ್ಷಣದಲ್ಲಿ ಬಾಲಕಿ ಸ್ಥಿತಿ ಏನಿತ್ತು ಅನ್ನೋದನ್ನ ಲೈವ್‌ನಲ್ಲಿ ವಿವರಿಸುತ್ತಿದ್ದರು. ಈ ಸಮಯದಲ್ಲಿ ನದಿ ನೀರಿನ ಆಳ ಎದೆಮಟ್ಟದಷ್ಟಿತ್ತು. ಹೀಗಿರುವಾಗ ಘಟನೆ ವಿವರಿಸುತ್ತಲೇ ಒಂದು ಹೆಜ್ಜೆ ಮುಂದಿಟ್ಟಾಗ ಮುಗ್ಗರಿಸಿದಂತಾಗುತ್ತದೆ.

ತಕ್ಷಣ ಇಲ್ಲಿನ ತಳದಲ್ಲಿ ಏನೋ ಇದೆ ಅನ್ನಿಸುತ್ತಿದೆ ಎಂದು ತನ್ನ ಸಹ ಸಿಬ್ಬಂದಿಗೆ ಹೇಳ್ತಾರೆ. ಸ್ವಲ್ಪ ಸಮಯದ ಬಳಿಕ ನಾನಿನ್ನೂ ಮುಂದೆ ಹೋಗಲ್ಲ, ನನಗೆ ಭಯ ಆಗ್ತಿದೆ, ಅದು ಮನುಷ್ಯನ ತೋಳಿನಂತೆ ಕಾಣ್ತಿತ್ತು. ಒಂದು ವೇಳೆ ಅದು ನಾಪತ್ತೆಯಾದ ಬಾಲಕಿಯದ್ದೇ ಆಗಿರಬಹುದಾ ಅಂತ ಸಂಶಯ ವ್ಯಕ್ತಪಡಿಸ್ತಾರೆ. ಮತ್ತೊಂದು ಕಡೆ ಅದು ಮೀನು ಕೂಡ ಆಗಿರಬಹುದಲ್ವಾ? ಏನೋ ಗೊತ್ತಿಲ್ಲ ಅಂತ ಹೇಳ್ತಾರೆ.

ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಬಳಿಕ ಪೊಲೀಸರು ರಕ್ಷಣಾ ತಂಡದ ಸಹಾಯದಿಂದ ಪತ್ರಕರ್ತ ವರದಿ ಮಾಡುತ್ತಿದ್ದ ನಿಖರ ಸ್ಥಳದಲ್ಲೇ ಮೃತದೇಹವನ್ನ ಹೊರತೆಗೆಯುತ್ತಾರೆ. ಇನ್ನೂ ಈ ಘಟನೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದ್ದು, ವರದಿಗಾರನನ್ನೂ ತನಿಖೆಗೆ ಒಳಪಡಿಸುವಂತೆ ಕೆಲವರು ಆಗ್ರಹಿಸಿದ್ದಾರೆ.

Brazilian journalist discovers body of missing 12yo girl while filming report about her disappearance pic.twitter.com/73ygG2tGYh

— RT (@RT_com) July 21, 2025

Share. Facebook Twitter LinkedIn WhatsApp Email

Related Posts

BREAKING : `ಗಾಜಾ ನಗರ’ ಸಂಪೂರ್ಣ ವಶಕ್ಕೆ ಇಸ್ರೇಲ್ ನಿಂದ `ಮಿಷನ್ ಗಾಜಾ’ ಆರಂಭ : 60000 ಸೈನಿಕರ ನೇಮಕ.!

21/08/2025 8:51 AM1 Min Read

BREAKING : ನೈಜಿರಿಯಾದ ಮಸೀದಿ ಮೇಲೆ ಗುಂಡಿನ ದಾಳಿ : ನಮಾಜ್ ಮಾಡುತ್ತಿದ್ದ 27 ಮಂದಿ ಸಾವು | Nigeria Shooting

20/08/2025 6:21 AM1 Min Read

SHOCKING : ತಾಯಿಯಾಗುವ ಮಹಿಳೆಯರೊಂದಿಗೆ `ಸೆಕ್ಸ್’ : 7 ಮಹಿಳೆಯರನ್ನು ಗರ್ಭಿಣಿರನ್ನಾಗಿ ಮಾಡಿದ 38 ವರ್ಷದ ವ್ಯಕ್ತಿ.!

19/08/2025 1:27 PM2 Mins Read
Recent News

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

21/08/2025 10:12 PM

ನಿಮ್ಮ ಮನೆಯಲ್ಲಿ ಹಳೆ ‘ಪ್ರೆಶರ್ ಕುಕ್ಕರ್’ ಇದ್ಯಾ.? ಅಯ್ಯೋ, ನಿಮ್ಮ ಹೊಟ್ಟೆಯಲ್ಲಿ ವಿಷ ಇದ್ದಂತೆ.!

21/08/2025 10:10 PM

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM
State News
KARNATAKA

ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

By kannadanewsnow0921/08/2025 10:12 PM KARNATAKA 2 Mins Read

ಶಿವಮೊಗ್ಗ: ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ…

ಸ್ವಿಗ್ಗಿ ಡಿಲಿವರಿ ಬಾಯ್ಸ್ ಗಳಿಗೆ ಗಮನಕ್ಕೆ: ಹೆಚ್ಚಿ ಬೌನ್ಸ್ ಬಳಸಿ ಪುಡ್ ಡೆಲಿವರಿ ಮಾಡಿ, ಉಚಿತ ಇವಿ ಸ್ಕೂಟರ್ ಗೆಲ್ಲಿ

21/08/2025 9:55 PM

ಅತ್ಯಂತ ನಿರೀಕ್ಷಿತ ರಿಯಲ್‌ಮೀ P4 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ರಿಯಲ್‌ ಮಿ

21/08/2025 9:52 PM

ಧರ್ಮಸ್ಥಳದ ಅಪಪ್ರಚಾರದ ಹಿಂದೆ ಹಿಂದೂ ವಿರೋಧಿಗಳ ಪಿತೂರಿ: ಹಿಂದೂ ಪರ ಸಂಘಟನೆಗಳ ಆಕ್ರೋಶ

21/08/2025 9:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.