SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಆಟೋ ಚಲಿಸುತ್ತಿರುವಾಗಲೇ ಚಾಲಕ ಸಾವು!
ಮಂಗಳೂರು : ಕಳೆದ ಹಲವು ದಿನಗಳಿಂದ ಹೃದಯಘಾತದಿಂದ ಅನೇಕರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿ ಆಟೋ ಚಲಿಸುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕೊಕ್ಕಡದಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಶರತ್ ಕುಮಾರ್ ಕೆ (36) ಎಂದು ತಿಳಿದುಬಂದಿದೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ … Continue reading SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಆಟೋ ಚಲಿಸುತ್ತಿರುವಾಗಲೇ ಚಾಲಕ ಸಾವು!
Copy and paste this URL into your WordPress site to embed
Copy and paste this code into your site to embed