Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲಿ ಈ ರಾಜ್ಯದ ಜನರು ಹೆಚ್ಚು ಬೈಗುಳದ ಭಾಷೆ ಬಳಸುತ್ತಾರೆ ‌: ಸಮೀಕ್ಷೆಯಿಂದ ಬಹಿರಂಗ | The Most Abusive

22/07/2025 1:22 PM
Nandini

SHOCKING : ಬೆಂಗಳೂರು ನಂದಿನಿ ಬೂತ್ ಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್.!

22/07/2025 1:17 PM

ಚಿಕ್ಕಮಗಳೂರು : ‘ಬಾಲ್ಯ ವಿವಾಹದ’ ಕುರಿತು ಮಾಹಿತಿ ನೀಡಿದ್ದಕ್ಕೆ, ಶಿಕ್ಷಕಿಯ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ

22/07/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರು ನಂದಿನಿ ಬೂತ್ ಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್.!
KARNATAKA

SHOCKING : ಬೆಂಗಳೂರು ನಂದಿನಿ ಬೂತ್ ಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್.!

By kannadanewsnow5722/07/2025 1:17 PM
Nandini
Nandini

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳು ಸೇರಿದಂತೆ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಕಮರ್ಷಿಯಲ್ ಡಿಪಾರ್ಟ್ಮೆಂಟ್ ಇತ್ತೀಚಿಗೆ ಲಕ್ಷಗಟ್ಟಲೆ, ಕೋಟಿಗಟ್ಟಲೆ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ನೀಡಿತ್ತು. ಇದೀಗ ಬೆಂಗಳೂರಿನ ಉಲ್ಲಾಳದ ನಂದಿನಿ ಬೂತ್ ಮಾಲೀಕರೊಬ್ಬರಿಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ಪಾವತಿ ಸಂಬಂಧ ನೋಟಿಸ್ ನೀಡಲಾಗಿದೆ.

ಹೌದು, ಬೆಂಗಳೂರಿನ ಉಲ್ಲಾಳದ ನಂದಿನಿ ಬೂತ್ ಮಾಲೀಕರಾಗಿರುವ ರವಿ ಅವರಿಗೆ ರು. 1 ಕೋಟಿ 3 ಲಕ್ಷ ತೆರಿಗೆ ಪಾವತಿ ಸಂಬಂಧ ನೋಟಿಸ್ ಬಂದಿದೆ. ಇತ್ತೀಚೆಗೆ ಜಿಎಸ್ಟಿ ಸಂಬಂಧಿತ ನೋಟಿಸ್ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಣ್ಣಮಧ್ಯಮ ವ್ಯಾಪಾರಿಗಳು ಆತಂಕಗೊಂಡಿದ್ದಾರೆ.

ತೆರಿಗೆ ಇಲಾಖೆಯ ನೋಟಿಸ್ ಪ್ರಕಾರ, ನಗರದಲ್ಲಿನ ನಂದಿನಿ ಬೂತ್ಗಳನ್ನು ವಾಣಿಜ್ಯ ಪ್ರಸ್ಥಾಪನೆಗಳಾಗಿ ಪರಿಗಣಿಸಿ ಜಿಎಸ್ಟಿ ಸೇರಿದಂತೆ ವಿವಿಧ ತೆರಿಗೆಗಳನ್ನು ವಿಧಿಸಲಾಗಿದೆ. ಬಾರ್ಗಳು ಮತ್ತು ಬೂತ್ಗಳ ಮೇಲೆ ಹೊಸದಾಗಿ ನಿಯಮ ಜಾರಿಗೆ ತಂದ ಹಿನ್ನೆಲೆಯಲ್ಲಿ ಈ ಬಗೆಯ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ವಾಣಿಜ್ಯ ತೆರಿಗೆ ನೋಟಿಸ್ ಗೆ ಬೆಂಗಳೂರಿನ ಕೆರಳಿದ ವರ್ತಕರು, ಸರಕಾರದ ವಿರುದ್ಧ ಹೋರಾಟಕ್ಕೆ ವ್ಯಾಪಾರಿಗಳು ಇದೀಗ ಸಿದ್ಧತೆ ಮಾಡಿಕೊಂಡಿದ್ದಾರೆ. ಜುಲೈ 25ಕ್ಕೆ ಅಂಗಡಿ ಬಂದಿದೆ ವರ್ತಕರು ನಿರ್ಧರಿಸಿದ್ದಾರೆ. ಜುಲೈ 23 24 ಬಂದಿದೆ ಜುಲೈ 25ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಬೆಂಗಳೂರಲ್ಲಿ ಆನ್ಲೈನ್ ಪೇಮೆಂಟ್ ವಿರುದ್ಧ ವ್ಯಾಪಾರಿಗಳು ಇದೀಗ ಸಮರ ಸಾರಿದ್ದು ಫೋನ್ ಪೇ ಮತ್ತು ಗೂಗಲ್ ಪೇ ಯಾವುದು ಬೇಡ ಓನ್ಲಿ ಕ್ಯಾಶ್ ತೆಗೆದುಕೊಂಡು ಬನ್ನಿ, ಡಿಜಿಟಲ್ ವಹಿವಾಟು ಬೇಡ ಅಂತ ವ್ಯಾಪಾರಿಗಳು ಇದೀಗ ಗ್ರಾಹಕರಿಗೆ ತಿಳಿಸಿದ್ದಾರೆ. ನಗದು ವ್ಯವಹಾರದ ವರ್ತಕರು ಮುಖ ಮಾಡುತ್ತಿದ್ದಾರೆ. ಬೇಕರಿ ಟೀ ಶಾಪ್ ಗಳಲ್ಲಿ ಕ್ಯೂ ಆರ್ ಕೋಡ್ ಮಾಯವಾಗಿದ್ದು, ಕರ್ನಾಟಕ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ಗೆ ವರ್ತಕರು ಇದೀಗ ಸೆಡ್ಡು ಹೊಡೆದಿದ್ದಾರೆ. ಆನ್ಲೈನ್ ವ್ಯವಹಾರಕ್ಕೆ ವ್ಯಾಪಾರಿಗಳು ಗುಡ್ ಬೈ ಸಹ ಹೇಳಿದ್ದಾರೆ.

SHOCKING: Bangalore Nandini Booth gets Rs 1 crore 3 lakh Tax Notice.!
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ‘ಬಾಲ್ಯ ವಿವಾಹದ’ ಕುರಿತು ಮಾಹಿತಿ ನೀಡಿದ್ದಕ್ಕೆ, ಶಿಕ್ಷಕಿಯ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ

22/07/2025 1:09 PM1 Min Read

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

22/07/2025 1:06 PM1 Min Read

BREAKING : ತುಮಕೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬೇಕರಿಗೆ ನುಗ್ಗಿದ ಲಾರಿ : ಇಬ್ಬರು ಸಾವು, ಮೂವರಿಗೆ ಗಾಯ

22/07/2025 1:00 PM1 Min Read
Recent News

ದೇಶದಲ್ಲಿ ಈ ರಾಜ್ಯದ ಜನರು ಹೆಚ್ಚು ಬೈಗುಳದ ಭಾಷೆ ಬಳಸುತ್ತಾರೆ ‌: ಸಮೀಕ್ಷೆಯಿಂದ ಬಹಿರಂಗ | The Most Abusive

22/07/2025 1:22 PM
Nandini

SHOCKING : ಬೆಂಗಳೂರು ನಂದಿನಿ ಬೂತ್ ಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್.!

22/07/2025 1:17 PM

ಚಿಕ್ಕಮಗಳೂರು : ‘ಬಾಲ್ಯ ವಿವಾಹದ’ ಕುರಿತು ಮಾಹಿತಿ ನೀಡಿದ್ದಕ್ಕೆ, ಶಿಕ್ಷಕಿಯ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ

22/07/2025 1:09 PM

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

22/07/2025 1:06 PM
State News
Nandini KARNATAKA

SHOCKING : ಬೆಂಗಳೂರು ನಂದಿನಿ ಬೂತ್ ಗೆ ಬರೋಬ್ಬರಿ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್.!

By kannadanewsnow5722/07/2025 1:17 PM KARNATAKA 1 Min Read

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳು ಸೇರಿದಂತೆ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಕಮರ್ಷಿಯಲ್ ಡಿಪಾರ್ಟ್ಮೆಂಟ್ ಇತ್ತೀಚಿಗೆ ಲಕ್ಷಗಟ್ಟಲೆ, ಕೋಟಿಗಟ್ಟಲೆ ಟ್ಯಾಕ್ಸ್ ಕಟ್ಟುವಂತೆ…

ಚಿಕ್ಕಮಗಳೂರು : ‘ಬಾಲ್ಯ ವಿವಾಹದ’ ಕುರಿತು ಮಾಹಿತಿ ನೀಡಿದ್ದಕ್ಕೆ, ಶಿಕ್ಷಕಿಯ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ

22/07/2025 1:09 PM

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

22/07/2025 1:06 PM

BREAKING : ತುಮಕೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬೇಕರಿಗೆ ನುಗ್ಗಿದ ಲಾರಿ : ಇಬ್ಬರು ಸಾವು, ಮೂವರಿಗೆ ಗಾಯ

22/07/2025 1:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.