SHOCKING : ‘ಷೇರು’ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರೇ ಎಚ್ಚರ : 1.5ಕೋಟಿ ಕಳೆದುಕೊಂಡ ವ್ಯಕ್ತಿ!
ಬೆಂಗಳೂರು : ಸಾಮಾನ್ಯವಾಗಿ ಇಂದಿನ ಕಾಲದಲ್ಲಿ ಬಹಳ ಬೇಗ ದುಡ್ಡು ಮಾಡಬೇಕು, ಅತ್ಯಂತ ವೇಗವಾಗಿ ಶ್ರೀಮಂತರಾಗಬೇಕು ಎನ್ನುವ ಆಸೆ ಎಲ್ಲರಿಗೂ ಸಹಜವಾಗಿ ಇದ್ದೆ ಇರುತ್ತೆ. ಆದರೆ ಈ ಷೇರು ಮಾರುಕಟ್ಟೆಯಲ್ಲಿ ಅದೆಷ್ಟೋ ಅಮಾಯಕ ಜನರು ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿದ್ದಾರೆ. ಇದೀಗ ಇಂಥದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ವ್ಯಕ್ತಿ ಒಬ್ಬರಿಗೆ ಹಣ ದುಪ್ಪಟ್ಟು ಆಗುತ್ತದೆ ಎಂದು ಷೇರು ಟ್ರೇಡಿಂಗ್ನಲ್ಲಿ ಹಣ ಹೂಡಿದರೆ ದುಪ್ಪಟ್ಟು ಹಣ ಹಿಂತಿರುಗಿಸುವುದಾಗಿ ಆಮಿಷವೊಡ್ಡಿ 1.5 ಕೋಟಿ ರೂ.ವಂಚಿಸಿದ್ದ ಪ್ರಕರಣದಲ್ಲಿ ನಾಲ್ವರು ಬ್ಯಾಂಕ್ … Continue reading SHOCKING : ‘ಷೇರು’ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರೇ ಎಚ್ಚರ : 1.5ಕೋಟಿ ಕಳೆದುಕೊಂಡ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed