Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಿಲಯನ್ಸ್ ADA ಸಮೂಹದ ಬ್ಯಾಂಕ್ ವಂಚನೆ ಪ್ರಕರಣ: ಸಿಬಿಐನಿಂದ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಮತ್ತೊಂದು ದುರಂತ : ಆಟೋ ಮೇಲೆ ಕಾಂಪೌಂಡ್ ಕುಸಿದು ಚಾಲಕ ಸ್ಥಳದಲ್ಲೇ ಸಾವು!

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಕಲ್ಲಂಗಡಿ ಹಣ್ಣು ತಿನ್ನುವ ಮುನ್ನ ಎಚ್ಚರ : ಕೆಂಪಗೆ ಕಾಣಲು ಕೃತಕ ಬಣ್ಣ ಕಲಬೆರಕೆ.!
KARNATAKA

SHOCKING : ಕಲ್ಲಂಗಡಿ ಹಣ್ಣು ತಿನ್ನುವ ಮುನ್ನ ಎಚ್ಚರ : ಕೆಂಪಗೆ ಕಾಣಲು ಕೃತಕ ಬಣ್ಣ ಕಲಬೆರಕೆ.!

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿದೆ. ಈ ಸಮಯದಲ್ಲೇ ಬಾಯಿ ತಂಪಾಗಿಸಲು ಕಲ್ಲಂಗಡಿ ಹಣ್ಣಿನ ಮೊರೆಯನ್ನು ಜನರು ಹೋಗುತ್ತಿದ್ದಾರೆ. ಆದರೇ ಹೀಗೆ ಕಲ್ಲಂಗಡಿ ಹಣ್ಣನ್ನು ನೀವು ತಿನ್ನುತ್ತಾ ಇದ್ದರೇ ಎಚ್ಚರ ವಹಿಸಿ. ಯಾಕೆಂದ್ರೆ ನಿಮ್ಮ ಆರೋಗ್ಯದ ಮೇಲೆ ಅದಕ್ಕೆ ನೀಡುವಂತ ಕೃತಕ ಬಣ್ಣ ಪರಿಣಾಮ ಬಿರಲಿದೆ ಅಂತೆ.

ಹೌದು.. ಕಲ್ಲಂಗಡಿ ಹಣ್ಣನ್ನು ಅತಿ ಹೆಚ್ಚು ಕೆಂಪಾಗಿಸಲು ಕೃತಕ ಬಣ್ಣದ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವಂತ ಆಘಾತಕಾರಿ ಮಾಹಿತಿಯನ್ನು ಮಾರಾಟಗಾರರೇ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಕಲ್ಲಂಗಡಿ ಹಣ್ಣಿಗೆ ಕೃತಕ ಬಣ್ಣ ಹಾಕಿದ್ದಾರೆ ಅನ್ನೋದು ನಮಗೆ ಗೊತ್ತಾಗೋದಿಲ್ಲ. ಆದರೇ ಹಣ್ಣಿನ ಕಲ್ಲರ್ ಹೆಚ್ಚಾಗಿದ್ದರೇ ಅದು ಕೃತಕ ಬಣ್ಣದ ಇಂಜೆಕ್ಷನ್ ಮಾಡಿರೋದು ಎಂಬುದಾಗಿ ಪರಿಗಣಿಸಬಹುದಾಗಿ ಅಂತ ಹೇಳಿದ್ದಾರೆ.

ಕೃತಕ ಬಣ್ಣದ ಇಂಜೆಕ್ಷನ್ ಅನ್ನು ಕಲ್ಲಂಗಡಿ ಹಣ್ಣಿಗೆ ಮಾಡುವುದರಿಂದ ಅತೀ ಹೆಚ್ಚು ಕೆಂಪನೆಯ ಬಣ್ಣವನ್ನು ಪಡೆದುಕೊಳ್ಳುತ್ತದೆ. ಜೊತೆಗೆ ಸಪ್ಪೆಯಾಗಿದ್ದಂತ ಹಣ್ಣು ಹೆಚ್ಚು ರುಚಿಕೂಡ ಪಡೆಯುತ್ತದೆ. ಇಂತಹ ಹಣ್ಣನ್ನು ತಿನ್ನುವಂತವರ ಆರೋಗ್ಯದ ಮೇಲೆ ಅಷ್ಟೇ ಪರಿಣಾಮವನ್ನು ಕೂಡಲೇ ಬೀರದೇ ಇದ್ದರೂ ಕಾಲಾನಂತ್ರ ಬೀರಲಿದೆ ಎಂಬುದು ಹಲವರ ಮಾತಾಗಿದೆ.

ಸೋ ಸಾರ್ವಜನಿಕರೇ ಬೇಸಿಗೆ ಬಿಸಿಲಿನಲ್ಲಿ ಬಸವಳಿದು ಕಲ್ಲಂಗಡಿ ಹಣ್ಣನ್ನು ತಿನ್ನೋ ಮೊದಲು ಎಚ್ಚರ ವಹಿಸಿ. ಕೃತಕ ಬಣ್ಣವನ್ನು ನೀಡಿದ ಬಗ್ಗೆ ಟಿಶ್ಯೂ ಪೇಪರ್ ಮೂಲಕ ಕಲ್ಲಂಗಡಿ ಹಣ್ಣನ್ನು ಒರೆಸಿ ನೋಡಿ. ಟಿಶ್ಯೂ ಪೇಪರಿಗೆ ಬಣ್ಣ ಹತ್ತಿದರೇ ಅದು ಕೃತಕ ಬಣ್ಣವನ್ನು ನೀಡಿರುವಂತ ಹಣ್ಣಾಗಿರುತ್ತದೆ ಎಂಬುದು ಬಲ್ಲವರ ಮಾಹಿತಿಯಾಗಿದೆ.

SHOCKING : Caution before eating watermelon fruit : Yellow channels are artificial dyes.!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಮತ್ತೊಂದು ದುರಂತ : ಆಟೋ ಮೇಲೆ ಕಾಂಪೌಂಡ್ ಕುಸಿದು ಚಾಲಕ ಸ್ಥಳದಲ್ಲೇ ಸಾವು!

1 Min Read

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

1 Min Read

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

3 Mins Read
Recent News

ರಿಲಯನ್ಸ್ ADA ಸಮೂಹದ ಬ್ಯಾಂಕ್ ವಂಚನೆ ಪ್ರಕರಣ: ಸಿಬಿಐನಿಂದ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಮತ್ತೊಂದು ದುರಂತ : ಆಟೋ ಮೇಲೆ ಕಾಂಪೌಂಡ್ ಕುಸಿದು ಚಾಲಕ ಸ್ಥಳದಲ್ಲೇ ಸಾವು!

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

State News
KARNATAKA

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಮತ್ತೊಂದು ದುರಂತ : ಆಟೋ ಮೇಲೆ ಕಾಂಪೌಂಡ್ ಕುಸಿದು ಚಾಲಕ ಸ್ಥಳದಲ್ಲೇ ಸಾವು!

By ಸುರೇಶ್‌ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯು ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ವಾರಾಂತ್ಯದ ಆರಂಭದಲ್ಲೇ ವರುಣನ…

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

ALERT : ನಿಮ್ಮ ಕೈಯಲ್ಲಿರೋದು ಅಸಲಿ ನೋಟಾ..? ನಕಲಿ ನೋಟಾ..? ಜಸ್ಟ್ ಹೀಗೆ ಪತ್ತೆಹಚ್ಚಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.