SHOCKING : ಪತ್ನಿ , ನಾಲ್ಕು ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಕಿರಾತಕ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ಕು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ನಡೆದಿದೆ. ಪಳನಿಸ್ವಾಮಿ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಪತ್ನಿ ಶ್ರೀವಲ್ಲಿ (37) ಮಕ್ಕಳಾದ ಮೋನಿಶಾ (14) ತ್ರಿಶಾ (15) ಶಿವಶಕ್ತಿ (6) ಧನುಷ್ (4) ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನೂ ಭೂಮಿಕಾ (9) ಎಂಬಾಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸೋಮವಾರ ರಾತ್ರಿ ತಮಿಳುನಾಡಿನ … Continue reading SHOCKING : ಪತ್ನಿ , ನಾಲ್ಕು ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಕಿರಾತಕ