Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನೀವು ಯಾರಿಗಾದರೂ `ಬ್ಯಾಂಕ್ ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಬೇಡಿ.!

30/05/2025 7:34 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :  ರಾಜ್ಯದಲ್ಲಿ 2029 ರ ವೇಳೆಗೆ 3.5 ಲಕ್ಷ ಹೊಸ ಉದ್ಯೋಗ ಸೃಷ್ಟಿ.!

30/05/2025 7:31 AM

ಕ್ಷಮೆಯಾಚಿಸದಿದ್ದರೆ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ

30/05/2025 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ
KARNATAKA

ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ

By kannadanewsnow0928/05/2025 9:32 PM

ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಅಮಾಯಕ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮಾಸೂರಿನಲ್ಲಿರುವಂತ ನಾಗಾರ್ಜುನ ಎನ್ನುವಂತ ಬಾರ್ ಮುಂದೆ ಕಳೆದ ರಾತ್ರಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಬಾರ್ ಮುಂದೆ ಸಾಗುತ್ತಿದ್ದಂತ ವ್ಯಕ್ತಿಯೊಬ್ಬರ ಮೇಲೆ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರೋರು ಸಿಸಿಟಿವಿ ವೀಡಿಯೋದಲ್ಲಿ ದಾಖಲಾಗಿದೆ.

ದಿನವೂ ಕಂಠಪೂರ್ತಿ ಕುಡಿದು ನಾಗಾರ್ಜುನ ಬಾರ್ ಮುಂದೆ ಗಲಾಟೆ ಮಾಡುವುದೇ ಮನೆಗಟ್ಟ ಗ್ರಾಮದ ರಾಜೇಶ್ ಎಂಬಾತನ ನಡೆಯಾಗಿದೆ ಎನ್ನಲಾಗುತ್ತಿದೆ. ಇಂತಹ ದುಷ್ಕರ್ಮಿ ದಿಢೀರ್ ಬಾರ್ ಮುಂದಿನ ಬಾಟಲಿ ಹಿಡಿದು ಎಸೆದಿದ್ದರಿಂದ ಮಂಡಗಳಲೆಯ ನಿವಾಸಿ ಪರಶುರಾಮ್ ಎಂಬುವರು ಗಾಯಗೊಂಡಿದ್ದಾರೆ.

ದುಷ್ಕರ್ಮಿ ಬಾಟಲಿಯಿಂದ ಹೊಡೆಯುವಂತ ಹಲ್ಲೆಯ ವೀಡಿಯೋ ಈ ಕೆಳಗಿದೆ ಕ್ಲಿಕ್ ಮಾಡಿ ನೋಡಿ..

https://kannadanewsnow.com/kannada/wp-content/uploads/2025/05/masuru-bar-galate.mp4

ರಾಜೇಶ್ ನಡೆಸಿದಂತ ಬಾಟಲಿಯ ಹಲ್ಲೆಯಿಂದಾಗಿ ಪರಶುರಾಮ್ ಅವರ ತುಟಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಆ ಬಳಿಕ ಸಾಗರ ಗ್ರಾಮಾಂತರ ಠಾಣೆಗೆ ತೆರಳಿ ದೂರು ನೀಡುವಂತ ಸಂದರ್ಭದಲ್ಲಿ ಮುಖಂಡರು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಿದ್ದಾಗಿ ತಿಳಿದು ಬಂದಿದೆ.

ಅಂದಹಾಗೇ ಮಾಸೂರಿನಲ್ಲಿರುವಂತ ನಾಗಾರ್ಜುನ ಬಾರ್ ಬಳಿಯಲ್ಲಿ ಇಂತಹ ಘಟನೆಗಳು ಮಾಮೂಲಿ ಎಂಬುದು ಹಲವರ ಮಾತಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಖಡಿವಾಣ ಹಾಕಿ, ಸಾರ್ವಜನಿಕರು ನೆಮ್ಮದಿಯಿಂದ ಬದುಕುವಂತ ವಾತಾವರಣವನ್ನು ಕಲ್ಪಿಸಿಕೊಡಲಿ ಎಂಬುದಾಗಿ ಒತ್ತಾಯಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update

ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನೀವು ಯಾರಿಗಾದರೂ `ಬ್ಯಾಂಕ್ ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಬೇಡಿ.!

30/05/2025 7:34 AM2 Mins Read

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :  ರಾಜ್ಯದಲ್ಲಿ 2029 ರ ವೇಳೆಗೆ 3.5 ಲಕ್ಷ ಹೊಸ ಉದ್ಯೋಗ ಸೃಷ್ಟಿ.!

30/05/2025 7:31 AM1 Min Read

ಕ್ಷಮೆಯಾಚಿಸದಿದ್ದರೆ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ

30/05/2025 7:30 AM1 Min Read
Recent News

ಸಾರ್ವಜನಿಕರೇ ಗಮನಿಸಿ : ನೀವು ಯಾರಿಗಾದರೂ `ಬ್ಯಾಂಕ್ ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಬೇಡಿ.!

30/05/2025 7:34 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :  ರಾಜ್ಯದಲ್ಲಿ 2029 ರ ವೇಳೆಗೆ 3.5 ಲಕ್ಷ ಹೊಸ ಉದ್ಯೋಗ ಸೃಷ್ಟಿ.!

30/05/2025 7:31 AM

ಕ್ಷಮೆಯಾಚಿಸದಿದ್ದರೆ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ

30/05/2025 7:30 AM

BIG NEWS : ರಾಜ್ಯದಲ್ಲಿ `ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ ₹725 ಕೋಟಿ ಹಣ ಕೊಟ್ಟಿದ್ದೇವೆ : CM ಸಿದ್ದರಾಮಯ್ಯ

30/05/2025 7:28 AM
State News
KARNATAKA

ಸಾರ್ವಜನಿಕರೇ ಗಮನಿಸಿ : ನೀವು ಯಾರಿಗಾದರೂ `ಬ್ಯಾಂಕ್ ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಬೇಡಿ.!

By kannadanewsnow5730/05/2025 7:34 AM KARNATAKA 2 Mins Read

ಚೆಕ್ ಬೌನ್ಸ್‌ಗೆ ಸಂಬಂಧಿಸಿದ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ, 1881 ರಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.…

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ :  ರಾಜ್ಯದಲ್ಲಿ 2029 ರ ವೇಳೆಗೆ 3.5 ಲಕ್ಷ ಹೊಸ ಉದ್ಯೋಗ ಸೃಷ್ಟಿ.!

30/05/2025 7:31 AM

ಕ್ಷಮೆಯಾಚಿಸದಿದ್ದರೆ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ

30/05/2025 7:30 AM

BIG NEWS : ರಾಜ್ಯದಲ್ಲಿ `ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ ₹725 ಕೋಟಿ ಹಣ ಕೊಟ್ಟಿದ್ದೇವೆ : CM ಸಿದ್ದರಾಮಯ್ಯ

30/05/2025 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.