Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ | Karnataka Legislative Elections

30/12/2025 1:00 PM

ಜನ ಸಾಮಾನ್ಯರಿಗೆ ಬೆಳಕು ನೀಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

30/12/2025 12:52 PM

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

30/12/2025 12:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಕೆಲಸ ಮಾಡುವಾಗಲೇ ಮಹಿಳೆಗೆ ಹೆರಿಗೆ ನೋವು : ರಜೆ ಸಿಗದೇ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು!
INDIA

SHOCKING : ಕೆಲಸ ಮಾಡುವಾಗಲೇ ಮಹಿಳೆಗೆ ಹೆರಿಗೆ ನೋವು : ರಜೆ ಸಿಗದೇ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು!

By kannadanewsnow5731/10/2024 12:38 PM

ಭುವನೇಶ್ವರ : ಕಚೇರಿಯಲ್ಲಿ ಕೆಲಸ ಮಾಡುವಾಗ ಹೆರಿಗೆ ನೋವಿನ ನಡುವೆಯೂ ರಜೆ ನೀಡದ ಕಾರಣ ಮಹಿಳೆಯೊಬ್ಬರು ತನ್ನ ಮಗುವನ್ನು ಹೊಟ್ಟೆಯಲ್ಲೇ ಕಳೆದುಕೊಂಡಿದ್ದಾರೆ. ಈ ವಿಚಾರವಾಗಿ ಸ್ವತಃ ಮಹಿಳೆಯೇ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

26 ವರ್ಷದ ಮಹಿಳೆ ಒಡಿಶಾ ಸರ್ಕಾರದ ಉದ್ಯೋಗಿಯಾಗಿದ್ದು, ಕೇಂದ್ರಪಾರ ಜಿಲ್ಲೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆಕೆಗೆ ಹೆರಿಗೆ ನೋವು ಶುರುವಾಯಿತು. ಆದರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ರಜೆ ನೀಡದ ಕಾರಣ ಆಕೆ ತನ್ನ ಮಗುವನ್ನು ಹೊಟ್ಟೆಯಲ್ಲೇ ಕಳೆದುಕೊಂಡಿದ್ದಾಳೆ. ಅಕ್ಟೋಬರ್ 25 ರಂದು ನಡೆದ ಈ ಘಟನೆ ಮಂಗಳವಾರ ಮಹಿಳೆ ವರ್ಷಾ ಪ್ರಿಯದರ್ಶಿನಿ ಮಾಧ್ಯಮಗಳಿಗೆ ಹೇಳಿದಾಗ ಬೆಳಕಿಗೆ ಬಂದಿದೆ.

ಜಿಲ್ಲೆಯ ದೇರಾಬಿಶ್ ಬ್ಲಾಕ್‌ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉದ್ಯೋಗಿ ವರ್ಷಾ ಏಳು ತಿಂಗಳ ಗರ್ಭಿಣಿ. ಅಕ್ಟೋಬರ್ 25 ರಂದು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಿಡಿಪಿಒ ಸ್ನೇಹಲತಾ ಸಾಹು ಹಾಗೂ ಇತರ ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷಿಸಿದ್ದಾರೆ. ಸ್ನೇಹಲತಾ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರ್ಷಾ ಆರೋಪಿಸಿದ್ದಾರೆ.

ವರ್ಷಾಳ ಕುಟುಂಬದವರು ಆಕೆಯನ್ನು ಕೇಂದ್ರಪಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಟ್ರಾಸೌಂಡ್ ಪರೀಕ್ಷೆಯಲ್ಲಿ ಆಕೆಯ ಮಗು ಹೊಟ್ಟೆಯಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸಿಡಿಪಿಒ ಅವರ ಮಾನಸಿಕ ಕಿರುಕುಳ ಮತ್ತು ಸಂಪೂರ್ಣ ನಿರ್ಲಕ್ಷ್ಯದಿಂದ ತನ್ನ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ವರ್ಷಾ ಅವರು ಸ್ನೇಹಲತಾ ಸಾಹು ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಕೇಂದ್ರಪಾರ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನೀಲು ಮಹಾಪಾತ್ರ ಅವರು, “ದೂರು ಸ್ವೀಕರಿಸಿದ ನಂತರ, ಜಿಲ್ಲಾಡಳಿತವು ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ (ಡಿಎಸ್‌ಡಬ್ಲ್ಯೂಒ) ಅವರಿಗೆ ಸೂಚಿಸಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ” ಎಂದು ಟ್ವಿಟರ್‌ನಲ್ಲಿ ಕಳವಳ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಪರವತಿ ಪರಿದಾ, ಈ ಕುರಿತು ಕೇಂದ್ರಪಾರ ಜಿಲ್ಲಾಧಿಕಾರಿ ಜತೆ ಚರ್ಚಿಸಿದ್ದು, ಕೂಡಲೇ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. .

SHOCKING : Labor pain for woman while working : Baby dies in pregnant belly without getting leave! SHOCKING : ಕೆಲಸ ಮಾಡುವಾಗಲೇ ಮಹಿಳೆಗೆ ಹೆರಿಗೆ ನೋವು : ರಜೆ ಸಿಗದೇ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು!
Share. Facebook Twitter LinkedIn WhatsApp Email

Related Posts

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

30/12/2025 12:43 PM1 Min Read

ಗ್ರಾಹಕರೆ ಗಮನಿಸಿ: ಹೊಸ ವರ್ಷದಿಂದ ಎಟಿಎಂ ಮತ್ತು ಬ್ಯಾಂಕ್ ನಿಯಮಗಳಲ್ಲಿ ಭಾರಿ ಬದಲಾವಣೆ!

30/12/2025 12:24 PM1 Min Read

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

30/12/2025 12:16 PM1 Min Read
Recent News

BREAKING : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ | Karnataka Legislative Elections

30/12/2025 1:00 PM

ಜನ ಸಾಮಾನ್ಯರಿಗೆ ಬೆಳಕು ನೀಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

30/12/2025 12:52 PM

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

30/12/2025 12:43 PM

ಹೊಸ ವರ್ಷದ ಆಚರಣೆ ಹಿನ್ನಲೆ: ಮಂಡ್ಯ ಜಿಲ್ಲೆಯ ಈ ಪ್ರವಾಸಿ ತಾಣಗಳು ಬಂದ್

30/12/2025 12:38 PM
State News
KARNATAKA

BREAKING : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ `ಕಾಂಗ್ರೆಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ | Karnataka Legislative Elections

By kannadanewsnow5730/12/2025 1:00 PM KARNATAKA 1 Min Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ 2026ಕ್ಕೆ  ಕಾಂಗ್ರೆಸ್ ಅಧ್ಯಕ್ಷರಾದ  ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ…

ಜನ ಸಾಮಾನ್ಯರಿಗೆ ಬೆಳಕು ನೀಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

30/12/2025 12:52 PM

ಹೊಸ ವರ್ಷದ ಆಚರಣೆ ಹಿನ್ನಲೆ: ಮಂಡ್ಯ ಜಿಲ್ಲೆಯ ಈ ಪ್ರವಾಸಿ ತಾಣಗಳು ಬಂದ್

30/12/2025 12:38 PM

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

30/12/2025 12:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.