Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | Bomb threat

20/08/2025 10:31 AM

ಭ್ರಷ್ಟ ರಾಜಕಾರಣಿಗಳಿಗೆ ಬ್ರೇಕ್: ಪ್ರಧಾನಿ, ಮುಖ್ಯಮಂತ್ರಿಗಳ ಪದಚ್ಯುತಿಗೆ ಹೊಸ ಕಾನೂನು!

20/08/2025 10:13 AM

ಮಾಜಿ ಪ್ರಧಾನಿ ರಾಜೀವ್ ಗಾಂಧಿ 81ನೇ ಜನ್ಮ ದಿನಾಚರಣೆ: ಪಿಎಂ ಮೋದಿ ಗೌರವ ನಮನ

20/08/2025 10:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಆಸ್ತಿಗಾಗಿ ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ : ನಾಲ್ವರು ಮಕ್ಕಳು ಸಾವು ಮಹಿಳೆ ಪಾರು!
KARNATAKA

SHOCKING : ಆಸ್ತಿಗಾಗಿ ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ : ನಾಲ್ವರು ಮಕ್ಕಳು ಸಾವು ಮಹಿಳೆ ಪಾರು!

By kannadanewsnow0513/01/2025 3:11 PM

ವಿಜಯಪುರ : ತವರು ಮನೆಯಿಂದ ಅಣ್ಣ ಆಸ್ತಿ ಕೊಡಲ್ಲ ಎಂದು ಹೇಳಿದಾಗ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬೇನಾಳ ಎಂಬ ಗ್ರಾಮದಲ್ಲಿ ನಡೆದಿದೆ.

ಹೌದು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಆಲಮಟ್ಟಿಯ ಎಡದಂಡೆ ಕಾಲುವೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ವಿಜಯಪುರ ಜಿಲ್ಲೆಯ ನೀಡಗುಂದಿ ತಾಲೂಕಿನ ಬೆನಾಳ ಗ್ರಾಮದ ಬಳಿ ಇರುವ ಆಲಮಟ್ಟಿ ಎಡದಂಡೆ ಕಾಲುವೆಯ ಬಳಿ ತಾಯಿಯೋಬ್ಬಳು ತನ್ನ ನಾಲ್ವರು ಮಕ್ಕಳನ್ನು ಮೊದಲು ಕಾಲುವಿಗೆ ಎಸೆದಿದ್ದಾಳೆ. ಬಳಿಕ ತಾನು ಕೂಡ ಮಕ್ಕಳು ಸಾವನ್ನಪ್ಪಿದ ಬಳಿಕ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಘಟನೆಯಲ್ಲಿ ತನು ನಿಂಗರಾಜ್ ಭಜಂತ್ರಿ (5) ರಕ್ಷಾ ನಿಂಗರಾಜ್ ಭಜಂತ್ರಿ (3) ಹುಸೇನ್ ನಿಂಗರಾಜ್ ಭಜಂತ್ರಿ ಹಾಗೂ ಹಸನ್ ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕಾಲುವೆಯಲ್ಲಿ ಇಬ್ಬರೂ ಮಕ್ಕಳ ಶವ ಪತ್ತೆಯಾಗಿದ್ದು ಇನ್ನಿಬ್ಬರ ಮೃತದೇಹಕ್ಕಾಗಿ ಇದೀಗ ಪೊಲೀಸರು ಶೋಧ ಕಾರ್ಯ ಮುಂದುವರಿದಿದ್ದಾರೆ.

ಈ ಕುರಿತು ಮಹಿಳೆಯ ಪತಿ ನಿಂಗರಾಜ್ ಭಜಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಣ್ಣ ಆಸ್ತಿ ಕೊಡಲಿಲ್ಲ ಅಂತ ನನ್ನ ಪತ್ನಿ ಭಾಗ್ಯ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಾಲ್ಕು ಮಕ್ಕಳನ್ನು ಎಸೆದು ಕಾಲುವೆಗೆ ಭಾಗ್ಯ ಜಿಗಿದಿದ್ದಾಳೆ. ಆದರೆ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರು ಮಕ್ಕಳ ದುರ್ಮರಣ ಆಗಿದ್ದು, ಮತ್ತೆ ಇಬ್ಬರು ನೀರುಪಾಲಾಗಿದ್ದಾರೆ.

ನನ್ನ ಹೆಂಡತಿ ತವರು ಮನೆಯಲ್ಲಿ ಆಸ್ತಿ ಕೇಳಿದಾಗ ನನ್ನ ಹೆಂಡತಿಯನ್ನ ಅವರ ಅಣ್ಣ ಬಾಯಿಗೆ ಬಂದ ಹಾಗೆ ಬೈದರು. ನಿನಗೆ ಏನು ಆಸ್ತಿ ಕೊಡಲ್ಲ ಎಂದು ಹೀಯಾಳಿಸಿದರು. ಅದಕ್ಕೆ ಆಗಾಗ ಬಾವಿಗೆ ಬೀಳುವುದಕ್ಕೆ ನನ್ನ ಹೆಂಡತಿ ಹೋಗುತ್ತಿದ್ದಳು. ಇಂದು ಗಾಡಿ ನಿಲ್ಲಿಸಿ ಬರುವಷ್ಟರಲ್ಲಿ ಮಕ್ಕಳ ಸಮೇತ ಕಾಲುವೆಗೆ ಹಾರಿದ್ದಾಳೆ ಎಂದು ನಿಂಗರಾಜು ಹೇಳಿದ್ದಾನೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

20/08/2025 9:22 AM1 Min Read

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM2 Mins Read

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM1 Min Read
Recent News

BREAKING: ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | Bomb threat

20/08/2025 10:31 AM

ಭ್ರಷ್ಟ ರಾಜಕಾರಣಿಗಳಿಗೆ ಬ್ರೇಕ್: ಪ್ರಧಾನಿ, ಮುಖ್ಯಮಂತ್ರಿಗಳ ಪದಚ್ಯುತಿಗೆ ಹೊಸ ಕಾನೂನು!

20/08/2025 10:13 AM

ಮಾಜಿ ಪ್ರಧಾನಿ ರಾಜೀವ್ ಗಾಂಧಿ 81ನೇ ಜನ್ಮ ದಿನಾಚರಣೆ: ಪಿಎಂ ಮೋದಿ ಗೌರವ ನಮನ

20/08/2025 10:04 AM

ALERT : ಯುವ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ ಈ ಕ್ಯಾನ್ಸರ್ ಅಪಾಯ.!

20/08/2025 9:52 AM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

By kannadanewsnow5720/08/2025 9:22 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಹರಿದು ಪ್ರಯಾಣೀಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ…

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

20/08/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.