Shocking News: ಮಡಕೆಯಿಂದ ನೀರು ಕುಡಿದಿದ್ದಕ್ಕೆ ದಲಿತ ಬಾಲಕನನ್ನು ಕೊಂದ ಶಿಕ್ಷಕ

ಜೈಪುರ: ರಾಜಸ್ಥಾನದಲ್ಲಿ ದಲಿತ ಸಮುದಾಯದ 9 ವರ್ಷದ ಬಾಲಕನೊಬ್ಬ ಶಿಕ್ಷಕನಿಗಾಗಿ ಮೀಸಲಿಟ್ಟಿದ್ದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ತನ್ನ ಶಾಲಾ ಶಿಕ್ಷಕನಿಂದ ಥಳಿಸಲ್ಪಟ್ಟು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಪೊಲೀಸರು ಶಿಕ್ಷಕನನ್ನು ಬಂಧಿಸಿ ಕೊಲೆ ಆರೋಪ ಹೊರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಲೋರ್ ಜಿಲ್ಲೆಯ ಸೈಲಾ ಗ್ರಾಮದ ಖಾಸಗಿ ಶಾಲೆಯಲ್ಲಿ ಜುಲೈ 20 ರಂದು ಈ ಘಟನೆ ನಡೆದಿದೆ. ಕಣ್ಣು ಮತ್ತು ಕಿವಿಯಲ್ಲಿ ಗಾಯಗೊಂಡಿದ್ದ ಮಗುವನ್ನು ಚಿಕಿತ್ಸೆಗಾಗಿ ಸುಮಾರು 300 ಕಿ.ಮೀ ದೂರದಲ್ಲಿರುವ ಅಹಮದಾಬಾದ್ ಗೆ ಕರೆದೊಯ್ಯಲಾಯಿತು. … Continue reading Shocking News: ಮಡಕೆಯಿಂದ ನೀರು ಕುಡಿದಿದ್ದಕ್ಕೆ ದಲಿತ ಬಾಲಕನನ್ನು ಕೊಂದ ಶಿಕ್ಷಕ