Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ‘ಗೂಗಲ್ ಮ್ಯಾಪ್’ ನಂಬಿ ಕಾರು ಚಾಲನೆ : ನಿರ್ಮಾಣ ಹಂತದ ಫ್ಲೈಓವರ್‌ನಿಂದ ಬಿದ್ದ ಕಾರಿನ ವಿಡಿಯೋ ವೈರಲ್ |WATCH VIDEO

10/06/2025 9:02 AM

ಜೈವಿಕ ಕಳ್ಳಸಾಗಣೆ : ಅಮೇರಿಕಾದಲ್ಲಿ ಮತ್ತೊಬ್ಬ ಚೀನಾ ಪ್ರಜೆಯ ಬಂಧನ | Smuggling Biological Materials

10/06/2025 9:00 AM

BREAKING : 16 ಲಕ್ಷ ಹಣದ ಸಮೇತ ಬಳ್ಳಾರಿ `RTO’ ಕಚೇರಿ ನೌಕರ ಎಸ್ಕೇಪ್.!

10/06/2025 8:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗೆಳತಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕೆ : ಪೆಟ್ರೋಲ್ ಸುರಿದು ವ್ಯಕ್ತಿಯ ಭೀಕರ ಹತ್ಯೆ!
KARNATAKA

SHOCKING : ಗೆಳತಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕೆ : ಪೆಟ್ರೋಲ್ ಸುರಿದು ವ್ಯಕ್ತಿಯ ಭೀಕರ ಹತ್ಯೆ!

By kannadanewsnow0520/05/2025 3:16 PM

ಬೆಂಗಳೂರು : ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ದಹಿಸಿರುವ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಇಜುಲ್ ಹಕ್ (25) ಎಂದು ಗುರುತಿಸಲಾಗಿದೆ.ಪ್ರಕರಣ ಸಂಬಂಧ ಡೆಲಿವರಿ ಏಜೆಂಟ್ ಆಗಿದ್ದ ಮುನಾವರ್ ಅಲಿ (22) ಎಂಬಾತನನ್ನು ಪೊಲೀಸರು ಬಂದನಕ್ಕೊಳಪಡಿಸಿದ್ದಾರೆ.

ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಸಲಾವುದ್ದೀನ್ ಎಂಬುವವರ ಶೆಡ್ ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ.

ಆರೋಪಿ ಅಲಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಹಕ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಿಸಿದ್ದಾನೆ. ಇದರಂತೆ ಕಳೆದ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಹಕ್ ಅವರ ಇಬ್ಬರು ಸ್ನೇಹಿತರಾದ ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಬೆಂಬಲಕ್ಕೆ ಬಂದಿದ್ದು, ಈ ವೇಳೆ ಆರೋಪಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿ, ಹೋಗಿದ್ದಾನೆ.

ಇದೆ ವೇಳೆ ಶುಕ್ರವಾರ ನಸುಕಿನ ಜಾವ ಆರೋಪಿ ಅಲಿ ಶೆಡ್ ಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ವೇಳೆ ಹಕ್ ಅವರ ಸೋದರ ಮಾವ ರಶೀದುಲ್ ಹಕ್ ಶೆಡ್‌ನಿಂದ ದೂರದಲ್ಲಿ ಮಲಗಿದ್ದು, ಮೂವರ ಕೂಗಾಟ ಕೇಳಿ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಇಜುಲ್ ಹಕ್ ಸಾವನ್ನಪ್ಪಿದ್ದು, ಮತ್ತಿಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ವಾರ್ಡ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : 16 ಲಕ್ಷ ಹಣದ ಸಮೇತ ಬಳ್ಳಾರಿ `RTO’ ಕಚೇರಿ ನೌಕರ ಎಸ್ಕೇಪ್.!

10/06/2025 8:49 AM1 Min Read

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

10/06/2025 8:35 AM1 Min Read

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM1 Min Read
Recent News

SHOCKING : ‘ಗೂಗಲ್ ಮ್ಯಾಪ್’ ನಂಬಿ ಕಾರು ಚಾಲನೆ : ನಿರ್ಮಾಣ ಹಂತದ ಫ್ಲೈಓವರ್‌ನಿಂದ ಬಿದ್ದ ಕಾರಿನ ವಿಡಿಯೋ ವೈರಲ್ |WATCH VIDEO

10/06/2025 9:02 AM

ಜೈವಿಕ ಕಳ್ಳಸಾಗಣೆ : ಅಮೇರಿಕಾದಲ್ಲಿ ಮತ್ತೊಬ್ಬ ಚೀನಾ ಪ್ರಜೆಯ ಬಂಧನ | Smuggling Biological Materials

10/06/2025 9:00 AM

BREAKING : 16 ಲಕ್ಷ ಹಣದ ಸಮೇತ ಬಳ್ಳಾರಿ `RTO’ ಕಚೇರಿ ನೌಕರ ಎಸ್ಕೇಪ್.!

10/06/2025 8:49 AM

BREAKING : ಇಂದು ಬಹುಪಕ್ಷೀಯ ನಿಯೋಗಗಳನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

10/06/2025 8:48 AM
State News
KARNATAKA

BREAKING : 16 ಲಕ್ಷ ಹಣದ ಸಮೇತ ಬಳ್ಳಾರಿ `RTO’ ಕಚೇರಿ ನೌಕರ ಎಸ್ಕೇಪ್.!

By kannadanewsnow5710/06/2025 8:49 AM KARNATAKA 1 Min Read

ಬಳ್ಳಾರಿ : 16 ಲಕ್ಷ ಹಣದ ಸಮೇತ ಬಳ್ಳಾರಿ ಆರ್ ಟಿಒ ಕಚೇರಿ ನೌಕರರೊಬ್ಬರು ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.…

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

10/06/2025 8:35 AM

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM

ALERT : ಸಾರ್ವಜನಿಕರೇ ಎಚ್ಚರ : ನಿಮ್ಮ ಮನೆಯಲ್ಲಿರುವ ಈ 9 ವಸ್ತುಗಳು `ಕ್ಯಾನ್ಸರ್’ಗೆ ಕಾರಣವಾಗಬಹುದು.!

10/06/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.