Shocking News: ರಾಮನಗರದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. BIGG NEWS : ಮಳೆಯ ಅರ್ಭಟಕ್ಕೆ ಉಡುಪಿ ಜಿಲ್ಲೆಯಲ್ಲಿಂದು ʼರೆಡ್ ಅಲರ್ಟ್ ʼ: ಆಗಸ್ಟ್ 10ರವರೆಗೆ ʼಮೀನುಗಾರಿಕೆಗೆ ನಿರ್ಬಂಧʼ | Red alert ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರಣ್ (29), ಗಾಯಿತ್ರಿ (28) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಕಳೆದ ನಾಲ್ಕು ಹಿಂದೆ ಕಿರಣ್-ಗಾಯತ್ರಿ ಮದುವೆಯಾಗಿದ್ದು, ಕಳೆದ … Continue reading Shocking News: ರಾಮನಗರದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ
Copy and paste this URL into your WordPress site to embed
Copy and paste this code into your site to embed