Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಸಮರ ವಿರಾಮ ಅಂತ್ಯಕ್ಕೆ ಕ್ಷಣಗಣನೆ: ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಮುಖಾಮುಖಿ ಮಾತುಕತೆಗೆ ಸಿದ್ಧತೆ!

14/04/2026 6:39 AM

SHOCKING :ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದ ಯುವತಿ ಕೊಂದು ಸುಟ್ಟ ಕುಟುಂಬಸ್ಥರು.!

14/04/2026 6:33 AM

ಗೋದ್ರೇಜ್ ಸಾಮ್ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ನಾದಿರ್ ಗೋದ್ರೇಜ್ ನಿವೃತ್ತಿ; ಪಿರೋಜ್‌ಶಾ ಗೋದ್ರೇಜ್ ನೂತನ ಸಾರಥಿ

14/04/2026 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING :ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದ ಯುವತಿ ಕೊಂದು ಸುಟ್ಟ ಕುಟುಂಬಸ್ಥರು.!
KARNATAKA

SHOCKING :ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದ ಯುವತಿ ಕೊಂದು ಸುಟ್ಟ ಕುಟುಂಬಸ್ಥರು.!

By kannadanewsnow5714/04/2026 6:33 AM

ಯಮಕನಮರಡಿ: ತನ್ನ ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮರ್ಯಾದೆ ಕಳೆದಳು ಎಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯೊಬ್ಬಳನ್ನು ಹತ್ಯೆ ಮಾಡಿ, ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ ಸಂತೋಷ ಹಳವಿ (24) ಎಂಬಾಕೆಯೇ ಕೊಲೆಯಾದ ದುರ್ದೈವಿ. ಸತ್ಯವ್ವಳಿಗೆ ಈ ಹಿಂದೆ ಮದುವೆಯಾಗಿತ್ತು. ಆದರೆ, ಆಕೆ ತನ್ನ ಪತಿಯನ್ನು ಬಿಟ್ಟು ತಾನು ಪ್ರೀತಿಸುತ್ತಿದ್ದ ಕೃಷ್ಣಾ ಪಾಟೀಲ (28) ಎಂಬಾತನ ಜೊತೆ ಮನೆ ಬಿಟ್ಟು ಹೋಗಿದ್ದಳು. ಈ ಬಗ್ಗೆ ಈ ಹಿಂದೆ ನಾಪತ್ತೆ ದೂರು ಕೂಡ ದಾಖಲಾಗಿತ್ತು.

ಕೃತ್ಯ ನಡೆದ ಹಿನ್ನೆಲೆ:

ಮನೆ ಬಿಟ್ಟು ಹೋಗಿದ್ದ ಸತ್ಯವ್ವಳನ್ನು ಆಕೆಯ ಕುಟುಂಬದವರು ಪತ್ತೆ ಹಚ್ಚಿದ್ದಾರೆ. ಮಾರ್ಚ್ 13 ರಂದು ಆಕೆಯನ್ನು ಕೊಲೆ ಮಾಡಿದ ಕುಟುಂಬಸ್ಥರು, ಸಾಕ್ಷ್ಯ ಸಿಗಬಾರದೆಂಬ ಉದ್ದೇಶದಿಂದ ಮೃತದೇಹವನ್ನು ಸುಟ್ಟು ಹಾಕಿದ್ದಾರೆ. ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕಾಶ ಹಳವರ (ಯುವತಿಯ ಚಿಕ್ಕಪ್ಪ), ಶಾನೂರ ಹಳವರ (ಯುವತಿಯ ಸಹೋದರ), ಮೊರಬದ ಕಲ್ಲಪ್ಪ (ಯುವತಿಯ ಸಹೋದರಿಯ ಪತಿ)

ಪೊಲೀಸ್ ತನಿಖೆ:

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಪ್ರಾಥಮಿಕ ತನಿಖೆಯ ಪ್ರಕಾರ ಈ ಕೃತ್ಯವು ಮಹಾರಾಷ್ಟ್ರದ ಮಿರಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

SHOCKING: Shocking act in the state: Young woman who left her husband and ran away with her lover was killed and burned by her family members!
Share. Facebook Twitter LinkedIn WhatsApp Email

Related Posts

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

14/04/2026 6:27 AM2 Mins Read

ರೈತರಿಗೆ ಭರ್ಜರಿ ಗುಡ್ ನ್ಯೂಸ್: 38 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

14/04/2026 6:20 AM1 Min Read

ರಾಜ್ಯದಲ್ಲಿ `ದ್ವಿತೀಯ ಪಿಯುಸಿ ಪರೀಕ್ಷೆ-2’ರ ನಂತರವೇ `CET’ ಫಲಿತಾಂಶ ಪ್ರಕಟ : ಕೆಇಎ ಸ್ಪಷ್ಟನೆ

14/04/2026 6:16 AM1 Min Read
Recent News

ಅಮೆರಿಕ-ಇರಾನ್ ಸಮರ ವಿರಾಮ ಅಂತ್ಯಕ್ಕೆ ಕ್ಷಣಗಣನೆ: ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಮುಖಾಮುಖಿ ಮಾತುಕತೆಗೆ ಸಿದ್ಧತೆ!

14/04/2026 6:39 AM

SHOCKING :ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದ ಯುವತಿ ಕೊಂದು ಸುಟ್ಟ ಕುಟುಂಬಸ್ಥರು.!

14/04/2026 6:33 AM

ಗೋದ್ರೇಜ್ ಸಾಮ್ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ನಾದಿರ್ ಗೋದ್ರೇಜ್ ನಿವೃತ್ತಿ; ಪಿರೋಜ್‌ಶಾ ಗೋದ್ರೇಜ್ ನೂತನ ಸಾರಥಿ

14/04/2026 6:30 AM

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

14/04/2026 6:27 AM
State News
KARNATAKA

SHOCKING :ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದ ಯುವತಿ ಕೊಂದು ಸುಟ್ಟ ಕುಟುಂಬಸ್ಥರು.!

By kannadanewsnow5714/04/2026 6:33 AM KARNATAKA 1 Min Read

ಯಮಕನಮರಡಿ: ತನ್ನ ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮರ್ಯಾದೆ ಕಳೆದಳು ಎಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯೊಬ್ಬಳನ್ನು ಹತ್ಯೆ…

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

14/04/2026 6:27 AM

ರೈತರಿಗೆ ಭರ್ಜರಿ ಗುಡ್ ನ್ಯೂಸ್: 38 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

14/04/2026 6:20 AM

ರಾಜ್ಯದಲ್ಲಿ `ದ್ವಿತೀಯ ಪಿಯುಸಿ ಪರೀಕ್ಷೆ-2’ರ ನಂತರವೇ `CET’ ಫಲಿತಾಂಶ ಪ್ರಕಟ : ಕೆಇಎ ಸ್ಪಷ್ಟನೆ

14/04/2026 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.