Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!
WORLD

SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!

By kannadanewsnow0512/05/2024 4:49 PM

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ಬಳಿಕ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಅಮೆರಿಕಾದ ಮೂಲದ 62 ವರ್ಷ ಪ್ರಾಯದ ರಿಚರ್ಡ್ ಸ್ಲೇಮನ್ ಅವರಿಗೆ 2 ತಿಂಗಳ ಹಿಂದೆ ಮಾರ್ಚ್ 21 ರಂದು ತಳೀಯವಾಗಿ ಮಾರ್ಪಡಿಸಿದ ಹಂದಿಯ ಕಿಡ್ನಿಯನ್ನು ಅಳವಡಿಸಲಾಗಿತ್ತು. ಬೋಸ್ಟನ್‌ನ ಮ್ಯಾಸಚುಸೆಟ್ಸ್‌ನ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆ ನಡೆದ 2 ವಾರಗಳ ನಂತರ ಅವರು ಮನೆಗೆ ಮರಳಿದ್ದರು.

ಡಯಲಿಸೀಸ್‌ನಲ್ಲಿನ ಸಮಸ್ಯೆಯಿಂದಾಗಿ ಅವರು ಪ್ರತಿ ಎರಡು ವಾರಗಳಿಗೊಮ್ಮೆ ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು. ಹೀಗಾಗಿ ಅವರು ಹಂದಿ ಕಿಡ್ನಿ ಕಸಿಗೆ ಒಳಗಾಗಲು ಬಯಸಿದ್ದರು. ‘ಇದು ಕೇವಲ ನನಗೆ ಮಾತ್ರ ಸಹಾಯ ಮಾಡುವುದಿಲ್ಲ, ಇದು ಬದುಕಲು ಕಿಡ್ನಿ ಕಸಿಗೆ ಒಳಗಾಗಲೇಬೇಕು ಎಂಬ ಸ್ಥಿತಿಯಲ್ಲಿರುವ ಅನೇಕರಿಗೆ ಒಂದು ಭರವಸೆಯ ಮಾರ್ಗವಾಗಿದೆ ಎಂದು ಅವರು ಕಸಿ ಪ್ರಕ್ರಿಯೆಗೆ ಒಳಗಾದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.

2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು.ಈ ಮೂಲಕ ಹಂದಿಯ ಕಿಡ್ನಿಯನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಆದರೆ ಇದಾದ ಎರಡು ತಿಂಗಳ ನಂತರ ಅವರು ಸಾವಿಗೀಡಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ರೇಲ್ ಮಾಧ್ಯಮಗಳಿಗೆ ಪಾಕಿಸ್ತಾನ ನಿಷೇಧ

11/04/2026 1:06 PM1 Min Read

ಇಸ್ರೇಲ್‌ ನ ಮುಂದಿನ ಟಾರ್ಗೆಟ್ ಯಾರು? ಪಾಕಿಸ್ತಾನ, ಟರ್ಕಿಗೆ ನಡುಕ ಶುರು.!

11/04/2026 12:31 PM2 Mins Read

ಮೀನಾಬ್ 168: ವಿಮಾನದಲ್ಲಿ ರಕ್ತಸಿಕ್ತ ಬ್ಯಾಗ್, ಶೂಗಳೊಂದಿಗೆ ಪಾಕಿಸ್ತಾನ ತಲುಪಿದ ಇರಾನ್ ನಿಯೋಗ : ಫೋಟೋ ವೈರಲ್.!

11/04/2026 11:20 AM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.