Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM

BREAKING : ಜುಲೈ 4ರಂದು ‘CUET UG ಫಲಿತಾಂಶ’ ಬಿಡುಗಡೆ |CUET UG Result 2025

02/07/2025 8:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ 3 ವರ್ಷದ ಮಗುವಿಗೆ ಚಿತ್ರಹಿಂಸೆ : ಗೆಳೆಯನ ಜೊತೆ ಸೇರಿ ತಾಯಿಯಿಂದ ಹೀನ ಕೃತ್ಯ
KARNATAKA

SHOCKING : ಬೆಂಗಳೂರಲ್ಲಿ 3 ವರ್ಷದ ಮಗುವಿಗೆ ಚಿತ್ರಹಿಂಸೆ : ಗೆಳೆಯನ ಜೊತೆ ಸೇರಿ ತಾಯಿಯಿಂದ ಹೀನ ಕೃತ್ಯ

By kannadanewsnow0504/03/2024 6:05 AM

ಬೆಂಗಳೂರು : ತಾಯಿಯ ಬಳು ತನ್ನ ಗೆಳೆಯನ ಜೊತೆಗೆ ಸೇರಿಕೊಂಡು ತನ್ನ ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ.ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ ಎನ್ನಲಾದ ವೀಡಿಯೋವೊಂದು ವೈರಲ್ ಆಗಿದ್ದು, ಪುಟ್ಟ ಕಂದಮ್ಮನ ಮೇಲೆ ಪಾಪಿ ತಾಯಿ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗುತ್ತಿದೆ.

HELTH TIPS : ಔಷಧೀಯ ಗುಣ ಹೊಂದಿದ ಬೆಳ್ಳುಳ್ಳಿ ಸೇವನೆಯ ಪ್ರಯೋಜನಗಳಿವು!

ಈ ಘಟನೆ ಎರಡು ವಾರಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದೆ. ಕೆಲಸ ಹುಡುಕುವಾಗ ತಾಯಿ ತನ್ನ ಮಗುವನ್ನು ಮನೆಯಲ್ಲೇ ಕೂಡಿಹಾಕಿದ್ದಾಳೆ. ಈ ಕುರಿತು ಮಗುವಿನ ತಾಯಿಯನ್ನು ಪ್ರಶ್ನಿಸಿದಾಗ, ತಾನು ಗಂಡನ ಜೊತೆ ವಾಸ ಮಾಡುತ್ತಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನು ಕೂಡಿಹಾಕಿ ಕೆಲಸ ಹುಡುಕುತ್ತಿರುವುದಾಗಿ ಹೇಳಿದ್ದಾಳೆ.

ಗಂಡಸರಿಗೂ ಉಪಯುಕ್ತವಾಗುವ ಹೇರ್‌ ಪ್ಯಾಕ್‌ಗಳಿವು; ಯಾವುದೇ ಸೈಡ್‌ ಎಫೆಕ್ಟ್‌ ಇರುವುದಿಲ್ಲ!

ಹಲ್ಲೆ ನಡೆಸಿದ ಪರಿಣಾಮ ಮಗುವಿನ ದೇಹದ ತುಂಬೆಲ್ಲಾ ಗಾಯದ ಗುರುತುಗಳಾಗಿದೆ. ತಾಯಿ ಕೆಲಸಕ್ಕೆ ಹೋಗುತ್ತಿದ್ದು, ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಬೀಗ ಹಾಕಿ ಹೋದರೆ ರಾತ್ರಿ ಬರೋವರೆಗೂ ಮಗುವನ್ನು ಕೂಡಿ ಹಾಕಿರುತ್ತಿದ್ದಳು. ಅಲ್ಲದೇ ಮಗುವಿನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾಳೆ.

ಮಧ್ಯಾಹ್ನ ಮಗುವಿಗೆ ಊಟ ಕೊಡಲು ಮಹಿಳೆಯ ಫ್ರೆಂಡ್ ಮನೆಗೆ ಬರುತ್ತಿದ್ದು, ಸದ್ಯ ಈ ಬಗ್ಗೆ ಮಗುವಿನ ತಾಯಿಯನ್ನು ಕರೆಸಿ ಪೊಲೀಸರು ಬುದ್ದಿವಾದ ಹೇಳಿದ್ದಾರೆ. ಅಲ್ಲದೇ ಮಗುವನ್ನು ಮಕ್ಕಳ ಆಯೋಗದ ಸುಪರ್ದಿಗೆ ಒಪ್ಪಿಸಿದ್ದಾರೆ. ಗಂಡ, ಹೆಂಡತಿ ಇಬ್ಬರೂ ಬಂದು ಕೌನ್ಸಿಲಿಂಗ್‌ಗೆ ಒಳಗಾಗುವಂತೆ ಸೂಚನೆ ನೀಡಲಾಗಿದೆ. ಗಂಡ-ಹೆಂಡತಿ ಇಬ್ಬರೂ ಬಂದು ಚೆನ್ನಾಗಿ ನೋಡಿಕೊಳ್ಳುವುದಾಗಿ ಹೇಳಿದರಷ್ಟೇ ಮಗು ನೀಡುವುದಾಗಿ ಮಕ್ಕಳ ಆಯೋಗ ಹೇಳಿದೆ. ಸದ್ಯ ಹಲ್ಲೆಗೊಳಗಾಗಿರುವ ಮಗು ಮಕ್ಕಳ ಆಯೋಗದ ರಕ್ಷಣೆಯಲ್ಲಿದೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM3 Mins Read

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM2 Mins Read

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM2 Mins Read
Recent News

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM

BREAKING : ಜುಲೈ 4ರಂದು ‘CUET UG ಫಲಿತಾಂಶ’ ಬಿಡುಗಡೆ |CUET UG Result 2025

02/07/2025 8:17 PM

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM
State News
KARNATAKA

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

By kannadanewsnow0902/07/2025 8:36 PM KARNATAKA 3 Mins Read

ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾಗಿರುವಂತ ಅವ್ಯವಹಾರದ ಬಗ್ಗೆ ವಿಚಾರಣಾಧಿಕಾರಿಯನ್ನು ನೇಮಿಸಿ ತನಿಖೆಗೆ ಸಹಕಾರ ಇಲಾಖೆ ಆದೇಶಿಸಿದೆ.…

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM

ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಸಂಸದ ಹಸ್ತಕ್ಷೇಪ ಸಹಿಸುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

02/07/2025 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.