Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ಇಂಧನ ಬಿಕ್ಕಟ್ಟು ತಣಿಸಲು ಅಮೆರಿಕ ಮಾಸ್ಟರ್ ಪ್ಲಾನ್: ಇರಾನ್ ತೈಲ ಮಾರಾಟದ ಮೇಲಿನ ನಿರ್ಬಂಧ 30 ದಿನ ಸಡಿಲಿಕೆ!

21/03/2026 1:16 PM

ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ

21/03/2026 1:14 PM

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!
KARNATAKA

SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!

By kannadanewsnow0526/01/2025 11:08 AM

ತುಮಕೂರು : ಸಾಮಾನ್ಯವಾಗಿ ಸೈಬರ್ ವಂಚಕರು ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಹಾಗೂ ಉದ್ಯಮಿಗಳನ್ನು ಅಲ್ಲದೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಂಚನೆ ಎಸಗುತ್ತಾರೆ. ಆದರೆ ಹುಟ್ಟಿದ ಊರನ್ನು ಬಿಟ್ಟು ಕೆಲಸ ಅರಿಸಿಕೊಂಡು ಬೇರೆ ಊರಿಗೆ ಬಂದಂತಹ ಗಾರೆ ಕೆಲಸದವರನ್ನು ಬಿಡದೆ ವಂಚಕರು 10 ಲಕ್ಷ ಪೀಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು ತುಮಕೂರು ನಗರದ ಜಯನಗರದಲ್ಲಿ ಯಾದಗಿರಿ ಜಿಲ್ಲೆಯ ಹತ್ತಾರು ಯುವಕರು ಗಾರೆ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಸೈಬ‌ರ್ ವಂಚಕರ ಬಲೆಗೆ ಬಿದ್ದು 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ ಎಂದು ಇದೀಗ ವರದಿಯಾಗಿದೆ.

ಮೊದಲ ಬಾರಿಗೆ ₹9,800 ಜಮಾ ಮಾಡಿದ್ದು, ನನ್ನ ಖಾತೆಗೆ ₹11 ಸಾವಿರ ವಾಪಸ್ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು ₹5.18 ಲಕ್ಷ ಹಣವನ್ನು COSTA ಆ್ಯಪ್‌ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ ಹಣ ವರ್ಗಾಯಿಸಿದ್ದಾರೆ. ಇದೀಗ ಆ್ಯಪ್ ತೆರೆದುಕೊಳ್ಳುತ್ತಿಲ್ಲ. ಹಣ ಪಡೆದು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಮ್ಮ ಊರಿನ ಸಂಗಮೇಶ್ ಎಂಬುವರು COSTA ಲಿಂಕ್ ಕಳುಹಿಸಿ ಇನ್‌ಸ್ಟಾಲ್ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ತಿಳಿಸಿದ್ದರು. ಅದರಂತೆ ಹಣ ಹಾಕಿ 10 ಲಕ್ಷ ಕಳೆದುಕೊಂಡಿದ್ದೇವೆ ಎಂದು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ತಿಪ್ಪಣ್ಣ ಸೈಬ‌ರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ

21/03/2026 1:14 PM1 Min Read

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM3 Mins Read

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM1 Min Read
Recent News

ಜಾಗತಿಕ ಇಂಧನ ಬಿಕ್ಕಟ್ಟು ತಣಿಸಲು ಅಮೆರಿಕ ಮಾಸ್ಟರ್ ಪ್ಲಾನ್: ಇರಾನ್ ತೈಲ ಮಾರಾಟದ ಮೇಲಿನ ನಿರ್ಬಂಧ 30 ದಿನ ಸಡಿಲಿಕೆ!

21/03/2026 1:16 PM

ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ

21/03/2026 1:14 PM

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM

ಭಾರತದಲ್ಲಿ ‘ವಾಯ್ಸ್ ಆಫ್ ಹಿಂದ್’ ಮತ್ತು ‘ರಜಬ್’ ಚಿತ್ರಗಳ ನಿಷೇಧ

21/03/2026 1:06 PM
State News
KARNATAKA

ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ

By kannadanewsnow0921/03/2026 1:14 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ನಿಮಗೆ ಬರಬೇಕಾದ ದುಡ್ಡು ಬರಬೇಕೇ? ಜಸ್ಟ್ ಹೀಗೆ ಮಾಡಿ, ಬರೋದು ಗ್ಯಾರಂಟಿ

21/03/2026 1:09 PM

ರಾಯಚೂರಲ್ಲಿ ಘೋರ ದುರಂತ : ಯುಗಾದಿ ಹಬ್ಬದಂದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ನೀರುಪಾಲು!

21/03/2026 12:40 PM

‘ಕೋಟಿ ಸಂಬಳವಿದ್ದರೂ ಲಂಬೋರ್ಗಿನಿ ಖರೀದಿಸುವುದು ಕನಸಿನ ಮಾತು’: ಗೂಗಲ್ ಉದ್ಯೋಗಿಯ ಪೋಸ್ಟ್ ವೈರಲ್!

21/03/2026 12:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.