Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ

27/01/2026 6:01 AM

BIG NEWS : ಅಮೆಜಾನ್ ಉದ್ಯೋಗಿಗಳಿಗೆ ಶಾಕ್ : ಭಾರತ ಸೇರಿ ವಿಶ್ವಾದ್ಯಂತ 16,000 ಉದ್ಯೋಗಿಗಳ ವಜಾ.!

27/01/2026 5:56 AM

ರಾಜ್ಯದ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನ, ಫ್ಲಾಟ್ ಗಳಿಗೆ `ಎ-ಖಾತಾ’ : ಸರ್ಕಾರದಿಂದ ಮಹತ್ವದ ಆದೇಶ

27/01/2026 5:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!
KARNATAKA

SHOCKING : ಗಾರೆ ಕೆಲಸದವರನ್ನು ಬಿಡದ ಸೈಬರ್ ವಂಚಕರು : 10 ಲಕ್ಷ ಕಳೆದುಕೊಂಡು ಕಂಗಾಲಾದ ಯುವಕರು!

By kannadanewsnow0526/01/2025 11:08 AM

ತುಮಕೂರು : ಸಾಮಾನ್ಯವಾಗಿ ಸೈಬರ್ ವಂಚಕರು ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಹಾಗೂ ಉದ್ಯಮಿಗಳನ್ನು ಅಲ್ಲದೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಂಚನೆ ಎಸಗುತ್ತಾರೆ. ಆದರೆ ಹುಟ್ಟಿದ ಊರನ್ನು ಬಿಟ್ಟು ಕೆಲಸ ಅರಿಸಿಕೊಂಡು ಬೇರೆ ಊರಿಗೆ ಬಂದಂತಹ ಗಾರೆ ಕೆಲಸದವರನ್ನು ಬಿಡದೆ ವಂಚಕರು 10 ಲಕ್ಷ ಪೀಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು ತುಮಕೂರು ನಗರದ ಜಯನಗರದಲ್ಲಿ ಯಾದಗಿರಿ ಜಿಲ್ಲೆಯ ಹತ್ತಾರು ಯುವಕರು ಗಾರೆ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಸೈಬ‌ರ್ ವಂಚಕರ ಬಲೆಗೆ ಬಿದ್ದು 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ ಎಂದು ಇದೀಗ ವರದಿಯಾಗಿದೆ.

ಮೊದಲ ಬಾರಿಗೆ ₹9,800 ಜಮಾ ಮಾಡಿದ್ದು, ನನ್ನ ಖಾತೆಗೆ ₹11 ಸಾವಿರ ವಾಪಸ್ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು ₹5.18 ಲಕ್ಷ ಹಣವನ್ನು COSTA ಆ್ಯಪ್‌ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ ಹಣ ವರ್ಗಾಯಿಸಿದ್ದಾರೆ. ಇದೀಗ ಆ್ಯಪ್ ತೆರೆದುಕೊಳ್ಳುತ್ತಿಲ್ಲ. ಹಣ ಪಡೆದು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಮ್ಮ ಊರಿನ ಸಂಗಮೇಶ್ ಎಂಬುವರು COSTA ಲಿಂಕ್ ಕಳುಹಿಸಿ ಇನ್‌ಸ್ಟಾಲ್ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ತಿಳಿಸಿದ್ದರು. ಅದರಂತೆ ಹಣ ಹಾಕಿ 10 ಲಕ್ಷ ಕಳೆದುಕೊಂಡಿದ್ದೇವೆ ಎಂದು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ತಿಪ್ಪಣ್ಣ ಸೈಬ‌ರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ

27/01/2026 6:01 AM5 Mins Read

ರಾಜ್ಯದ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನ, ಫ್ಲಾಟ್ ಗಳಿಗೆ `ಎ-ಖಾತಾ’ : ಸರ್ಕಾರದಿಂದ ಮಹತ್ವದ ಆದೇಶ

27/01/2026 5:52 AM3 Mins Read

ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್

26/01/2026 9:10 PM1 Min Read
Recent News

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ

27/01/2026 6:01 AM

BIG NEWS : ಅಮೆಜಾನ್ ಉದ್ಯೋಗಿಗಳಿಗೆ ಶಾಕ್ : ಭಾರತ ಸೇರಿ ವಿಶ್ವಾದ್ಯಂತ 16,000 ಉದ್ಯೋಗಿಗಳ ವಜಾ.!

27/01/2026 5:56 AM

ರಾಜ್ಯದ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನ, ಫ್ಲಾಟ್ ಗಳಿಗೆ `ಎ-ಖಾತಾ’ : ಸರ್ಕಾರದಿಂದ ಮಹತ್ವದ ಆದೇಶ

27/01/2026 5:52 AM

BIG NEWS : ಇಂದು ರಾಷ್ಟ್ರವ್ಯಾಪಿ `ಬ್ಯಾಂಕ್ ನೌಕರರ’ ಮುಷ್ಕರ : ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

27/01/2026 5:43 AM
State News
KARNATAKA

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ

By kannadanewsnow0927/01/2026 6:01 AM KARNATAKA 5 Mins Read

ಶಿವಮೊಗ್ಗ: ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ…

ರಾಜ್ಯದ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನ, ಫ್ಲಾಟ್ ಗಳಿಗೆ `ಎ-ಖಾತಾ’ : ಸರ್ಕಾರದಿಂದ ಮಹತ್ವದ ಆದೇಶ

27/01/2026 5:52 AM

ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್

26/01/2026 9:10 PM

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

26/01/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.