BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸರು 30 ಪ್ರಕರಣದಲ್ಲಿ ಬೇಕಿದ್ದಂತ ಆರೋಪಿಯು ಇರುವಂತ ಖಚಿತ ಸುಳಿವು ಸಿಕ್ಕಿತ್ತು. ಆನಂದಪುರ ಠಾಣೆಯ ಪಿಎಸ್ಐ ಯುವರಾಜ್, ಹೆಡ್ ಕಾನ್ಸ್ ಸ್ಟೇಬಲ್ ಅಶೋಕ್ ಸೇರಿದಂತೆ ತಂಡವು ಆರೋಪಿ ಶ್ಯಾಡೋ ಸಚಿನ್ ಎಂಬಾತನ ಬಂಧನಕ್ಕೆ ತೆರಳಿತ್ತು. ಈ ವೇಳೆಯಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ … Continue reading BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್