ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ?: ಡಿಕೆಶಿಗೆ ಕೇಂದ್ರ ಸಚಿವ HDK ತಿರುಗೇಟು

ಸಕಲೇಶಪುರ: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಾಗುತ್ತೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇಂದು ಇಲ್ಲಿನ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರೊಂದಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂದು ಹೇಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಟಾಂಗ್‌ ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಅವರು ಯಾವ ಅರ್ಥದಲ್ಲಿ … Continue reading ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ?: ಡಿಕೆಶಿಗೆ ಕೇಂದ್ರ ಸಚಿವ HDK ತಿರುಗೇಟು