Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2025ರ ಫೈನಲ್ ಪಂದ್ಯ ಅಹಮದಾಬಾದ್ ಗೆ ಸ್ಥಳಾಂತರ,ಮುಲ್ಲಾನ್ಪುರದಲ್ಲಿ ಕ್ವಾಲಿಫೈಯರ್ 1, ಎಲಿಮಿನೇಟರ್ ಪಂದ್ಯ

21/05/2025 7:58 AM

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 376 ರೂ. ಠೇವಣಿ ಇಟ್ಟರೆ ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

21/05/2025 7:47 AM

‘ಪಾಕಿಸ್ತಾನದಲ್ಲಿ ಪ್ರೀತಿ ಸಿಕ್ಕಿದೆ’: ಬಂಧನಕ್ಕೆ ಕೆಲವು ದಿನಗಳ ಮೊದಲು ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೈಬರಹದ ಟಿಪ್ಪಣಿ ಪತ್ತೆ !

21/05/2025 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
KARNATAKA

ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

By kannadanewsnow0929/12/2024 7:34 PM

ಬೆಂಗಳೂರು: ರಾಜ್ಯಾಧ್ಯಕ್ಷರ ಹಾಗೂ ವಿರೋದ ಪಕ್ಷದ ನಾಯಕರ ಮಾತಿಗೆ ಸ್ವಂತ BJP  ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ, ಹೀಗಿರುವಾಗ ನಾನು ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೆ!? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟಿ ನೀಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಂತ ಸಹೋದರನ ವಂಚನೆ ಪ್ರಕರಣ ಹೊರಬಂದಾಗ “ನನಗೆ ಸಂಬಂಧವೇ ಇಲ್ಲ” ಎಂದಿದ್ದ ಶ್ರೀ ಪ್ರಹ್ಲಾದ್ ಜೋಶಿಯವರ ರಾಜೀನಾಮೆಯನ್ನು ಬಿಜೆಪಿಯವರು ಕೇಳಿದ್ದರೇ? ನೇರವಾಗಿ ಜೋಶಿಯವರ ಹೆಸರಿನಲ್ಲೇ ವಂಚನೆ ನಡೆದಿತ್ತಲ್ಲವೇ? ಎಂದು ಕೇಳಿದ್ದಾರೆ.

ಬಿಜೆಪಿ ಆಡಳಿತದ ಸಂದರ್ಭದಲ್ಲಿ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ಚಿತ್ರನಟಿಯೊಂದಿಗೆ ವಿರೋಧ ಪಕ್ಷದ ನಾಯಕರ ಆಪ್ತನ ಬಂಧನವಾಗಿತ್ತಲ್ಲವೇ? ಆಗ ಅವರು ತಮ್ಮ ಆಪ್ತನ ಹಗರಣದ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದರೇ? ಸ್ವಂತ ತಂದೆಯೇ ಪೊಕ್ಸೋ ಪ್ರಕರಣ ಎದುರಿಸುತ್ತಿರುವಾಗ ವಿಜಯೇಂದ್ರ ರಾಜೀನಾಮೆ ಕೊಡಬೇಕಲ್ಲವೇ? ತಂದೆಯ ಮೇಲೆ ಕೋವಿಡ್ ಹಗರಣದಲ್ಲಿ ಲೂಟಿಗೈದ ಆರೋಪವಿರುವಾಗ ಶ್ರೀ ವಿಜಯೇಂದ್ರ ಯಾವ ಮುಖ ಹೊತ್ತುಕೊಂಡು ತಿರುಗುತ್ತಿದ್ದಾರೆ? ಎಂದು ಹೇಳಿದ್ದಾರೆ.

ಬಿಜೆಪಿಯ ನಿಯೋಗವು ಸತ್ಯಶೋಧನೆಗಾಗಿ ಭೇಟಿ ನೀಡುವ ಜಾಗಗಳು ಬೇರೆಯೇ ಇದ್ದಾವೆ. – ಬಿಜೆಪಿಯ ಸತ್ಯಶೋಧನ ನಿಯೋಗ ಮುನಿರತ್ನನವರ ಮನೆಗೆ ಹಾಗೂ ಅವರಿಂದ ಸಂತ್ರಸ್ತರಾದ ಮಹಿಳೆಯರ ಮನೆಗೆ ಹೋಗಿ ಸತ್ಯ ಶೋಧನೆ ಮಾಡಲಿ.

– ಕೋವಿಡ್ ಹಗರಣದ ಬಗ್ಗೆ ನ್ಯಾ. ಕುನ್ಹಾ ಅವರ ವರದಿಯ ಅಂಶಗಳ ಬಗ್ಗೆ ಬಿಜೆಪಿಯ ನಿಯೋಗ ಸತ್ಯಶೋಧನೆ ಮಾಡಲಿ

– ವಿಜಯೇಂದ್ರರ ವಿರುದ್ಧ EDಯಲ್ಲಿ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆಯ ಬಗ್ಗೆ ಸತ್ಯ ಶೋಧನೆ ಮಾಡಲಿ

– ವಿಜಯೇಂದ್ರ ಮಾರಿಷಸ್, ಮಾಲ್ಡಿವ್ಸ್ ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದಾರೆ ಎಂಬ ಯತ್ನಾಳ್ ಅವರ ಹೇಳಿಕೆಯ ಬಗ್ಗೆ ಸತ್ಯಶೋಧನೆ ಮಾಡಲಿ

– ಸರ್ಕಾರ ಉರುಳಿಸಲು ಒಂದೂವರೆ ಸಾವಿರ ಕೋಟಿ ಹಣ ಸಂಗ್ರಹಿಸಿ ಇಡಲಾಗಿದೆ ಎಂಬ ಬಿಜೆಪಿ ಶಾಸಕರ ಹೇಳಿಕೆಯ ಬಗ್ಗೆ, ಆ ಹಣದ ಮೂಲದ ಬಗ್ಗೆ ಸತ್ಯಶೋಧನೆ ಮಾಡಲಿ.

– ಕೆಕೆಆರ್ ಡಿಬಿಯಲ್ಲಿ ನೂರಾರು ಕೋಟಿ ಹಗರಣ ನಡೆಸಿದ್ದರಲ್ಲ, ಅದರ ಬಗ್ಗೆ ಸತ್ಯಶೋಧನೆ ಮಾಡಲಿ.

– ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣ, ಭೋವಿ ಅಭಿವೃದ್ಧಿ ನಿಗಮ ಹಾಗು ನೀರಾವರಿ ಹಗರಣದ ಬಗ್ಗೆ ಸತ್ಯಶೋಧನೆ ಮಾಡಲಿ.

ಸುಳ್ಳಿನ ಶೂರರು ಸತ್ಯದ ಶೋಧನೆ ಮಾಡುತ್ತೇವೆ ಎನ್ನುವುದು ದೊಡ್ಡ ಜೋಕ್, ಬಿಜೆಪಿಯವರಿಗೆ ಸುಳ್ಳಿನ ಶೋಧನೆ ಮಾಡುವುದು ಮಾತ್ರ ತಿಳಿದಿದೆ ಎಂದು ಕಿಡಿಕಾರಿದ್ದಾರೆ.

ಸ್ವಂತ ಸಹೋದರನ ವಂಚನೆ ಪ್ರಕರಣ ಹೊರಬಂದಾಗ “ನನಗೆ ಸಂಬಂಧವೇ ಇಲ್ಲ” ಎಂದಿದ್ದ ಶ್ರೀ ಪ್ರಹ್ಲಾದ್ ಜೋಶಿಯವರ ರಾಜೀನಾಮೆಯನ್ನು ಬಿಜೆಪಿಯವರು ಕೇಳಿದ್ದರೇ?
ನೇರವಾಗಿ ಜೋಶಿಯವರ ಹೆಸರಿನಲ್ಲೇ ವಂಚನೆ ನಡೆದಿತ್ತಲ್ಲವೇ?

ಬಿಜೆಪಿ ಆಡಳಿತದ ಸಂದರ್ಭದಲ್ಲಿ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ಚಿತ್ರನಟಿಯೊಂದಿಗೆ ವಿರೋಧ ಪಕ್ಷದ ನಾಯಕರ ಆಪ್ತನ ಬಂಧನವಾಗಿತ್ತಲ್ಲವೇ?…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 29, 2024

‘ಇಡೀ ದೇಶ ಒಂದಾಗಲಿ’ ಎಂಬುದು ಮಹಾಕುಂಭದ ಸಂದೇಶವಾಗಿದೆ: ಪ್ರಧಾನಿ ಮೋದಿ | PM Modi

ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

Share. Facebook Twitter LinkedIn WhatsApp Email

Related Posts

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 376 ರೂ. ಠೇವಣಿ ಇಟ್ಟರೆ ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

21/05/2025 7:47 AM2 Mins Read

BREAKING : ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವು : ರಾಜ್ಯದಲ್ಲಿ ಮಹಾಮಳೆಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆ.!

21/05/2025 7:34 AM1 Min Read

ಉದ್ಯೋಗವಾರ್ತೆ : `CISF’ ನಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CISF Recruitment-2025

21/05/2025 7:26 AM2 Mins Read
Recent News

IPL 2025ರ ಫೈನಲ್ ಪಂದ್ಯ ಅಹಮದಾಬಾದ್ ಗೆ ಸ್ಥಳಾಂತರ,ಮುಲ್ಲಾನ್ಪುರದಲ್ಲಿ ಕ್ವಾಲಿಫೈಯರ್ 1, ಎಲಿಮಿನೇಟರ್ ಪಂದ್ಯ

21/05/2025 7:58 AM

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 376 ರೂ. ಠೇವಣಿ ಇಟ್ಟರೆ ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

21/05/2025 7:47 AM

‘ಪಾಕಿಸ್ತಾನದಲ್ಲಿ ಪ್ರೀತಿ ಸಿಕ್ಕಿದೆ’: ಬಂಧನಕ್ಕೆ ಕೆಲವು ದಿನಗಳ ಮೊದಲು ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೈಬರಹದ ಟಿಪ್ಪಣಿ ಪತ್ತೆ !

21/05/2025 7:43 AM

BREAKING : ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವು : ರಾಜ್ಯದಲ್ಲಿ ಮಹಾಮಳೆಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆ.!

21/05/2025 7:34 AM
State News
KARNATAKA

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 376 ರೂ. ಠೇವಣಿ ಇಟ್ಟರೆ ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

By kannadanewsnow5721/05/2025 7:47 AM KARNATAKA 2 Mins Read

ನವದೆಹಲಿ : ಕೇಂದ್ರದ ಮೋದಿ ಸರ್ಕಾರ ದೇಶವಾಸಿಗಳಿಗೆ ಹಲವು ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಪ್ರಾರಂಭಿಸುವುದರ ಹಿಂದಿನ…

BREAKING : ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವು : ರಾಜ್ಯದಲ್ಲಿ ಮಹಾಮಳೆಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆ.!

21/05/2025 7:34 AM

ಉದ್ಯೋಗವಾರ್ತೆ : `CISF’ ನಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CISF Recruitment-2025

21/05/2025 7:26 AM

ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

21/05/2025 7:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.