Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಕ್ಕೆ: ‘ನಿಮ್ಮ ಸಮಸ್ಯೆ’ಗೆ ‘ಮುಖ್ಯಮಂತ್ರಿ’ಗಳಿಂದ ಪರಿಹಾರ ಪಡೆಯಬೇಕೆ? ಜಸ್ಡ್ ಹೀಗೆ ಮಾಡಿ | CM of Karnataka
KARNATAKA

ಸಾರ್ವಜನಿಕರೇ ಗಮನಕ್ಕೆ: ‘ನಿಮ್ಮ ಸಮಸ್ಯೆ’ಗೆ ‘ಮುಖ್ಯಮಂತ್ರಿ’ಗಳಿಂದ ಪರಿಹಾರ ಪಡೆಯಬೇಕೆ? ಜಸ್ಡ್ ಹೀಗೆ ಮಾಡಿ | CM of Karnataka

By kannadanewsnow0916/02/2024 6:10 AM

ಬೆಂಗಳೂರು: ರಾಜ್ಯದ ಜನರ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಇದೇ ಕಾರ್ಯಕ್ರಮ ಮುಂದುವರೆಸಿದ್ದಾರೆ. ರಾಜ್ಯದ ವಿವಿಧೆಡೆ ಸಚಿವರು ಕೂಡ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಜನರ ಸಮಸ್ಯೆಯನ್ನು ಕುಳಿತಲ್ಲೇ ಪರಿಹಾರಿಸೋ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಜಸ್ಟ್ ಒಂದು ಟ್ವಿಟ್ ಮಾಡಿದರೇ ಸಾಕು. ಕ್ಷಣಾರ್ಧದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಆ ಬಗ್ಗೆ ಮುಂದೆ ಓದಿ.

ಮುಖ್ಯಮಂತ್ರಿ ಕಚೇರಿಯ (ಸಿಎಂಒ) ಸಾರ್ವಜನಿಕ ಕುಂದುಕೊರತೆ ಕೋಶದ ಹೊಸ ಉಪಕ್ರಮವು ನಾಗರಿಕರಿಂದ ಮೆಚ್ಚುಗೆಯನ್ನು ಗಳಿಸುತ್ತಿದೆ. ಏಕೆಂದರೆ ಸುಮಾರು ಒಂದು ವರ್ಷದ ಹಿಂದೆ ಎತ್ತಲಾದ ಮತ್ತು ಸಂಬಂಧಪಟ್ಟ ಇಲಾಖೆಗಳು ಪರಿಹರಿಸದ ದೂರುಗಳನ್ನು ಈಗ ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುತ್ತಿದೆ.

ಈ ಉಪಕ್ರಮವು ಸಾಮಾಜಿಕ ಮಾಧ್ಯಮಗಳು, ಪತ್ರಗಳು, ಕರೆಗಳು ಮತ್ತು ಇಮೇಲ್ಗಳಂತಹ ವಿವಿಧ ವಿಧಾನಗಳ ಮೂಲಕ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸಂಗ್ರಹಿಸುತ್ತದೆ ಮತ್ತು ತ್ವರಿತ ಪರಿಹಾರಕ್ಕಾಗಿ ಅವುಗಳನ್ನು ಸಂಬಂಧಿತ ಇಲಾಖೆಗಳಿಗೆ ಕಳುಹಿಸಿ, ಪರಿಹರಿಸೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ನಿಮ್ಮ ಯಾವುದೇ ರೀತಿಯ ಸಮಸ್ಯೆಗಳಿಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ರೇ ಸಾಕು, ಕ್ಷಣಾರ್ಧದಲ್ಲಿ ನಿಮ್ಮ ಸಮಸ್ಯೆ ಪರಿಹಾರ ಸಿಗಲಿದೆ. ಹಾಗಾದ್ರೇ ಆ ಸಂಪರ್ಕದ ವಿವರ ಈ ಕೆಳಗಿನಂತಿದೆ.

ಸಂಪರ್ಕ ವಿವರಗಳು

ಮೇಲ್: officeofosdtocm@gmail.com

ಕರೆ: 080-2203 3347

ಪತ್ರ ಬರೆದು ಸಮಸ್ಯೆ ಹೇಳಿಕೊಳ್ಳುವುದಾದರೇ ವಿಳಾಸ: ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೊಠಡಿ ಸಂಖ್ಯೆ 241, ವಿಧಾನಸೌಧ, ಅಂಬೇಡ್ಕರ್ ವೀದಿ, ಬೆಂಗಳೂರು 560001

X (ಹಿಂದೆ ಟ್ವಿಟರ್) ಮಾಡುವುದಾದರೇ: DM ಅಥವಾ @osd_cmkarnataka ಟ್ಯಾಗ್ ಮಾಡಿ.

ಸಾರ್ವಜನಿಕರು ಮತ್ತು ಮಾಧ್ಯಮ ಮಿತ್ರರಿಗೆ ! ಸಾರ್ವಜನಿಕ ಕುಂದುಕೊರತೆಗಳ ಮಾಹಿತಿಯನ್ನು ಈ ಕೆಳಕಂಡ ನಮೂನೆಯಲ್ಲಿ ಟ್ಯಾಗ್ ಮಾಡುವಂತೆ ಕೋರಿದೆ. ಈ ಕಛೇರಿಯ ಸೇವೆಗಳನ್ನು ಸದ್ಬಳಕೆ ಮಾಡುವ ಉದ್ದೇಶದಿಂದ ವೈಯಕ್ತಕ ಸಮಸ್ಯೆಗಳನ್ನು ಹೊರತುಪಡಿಸಿ ನೈಜವಾದ ಮತ್ತು ಸಂಪೂರ್ಣವಾದ ಮಾಹಿತಿಯನ್ನು ನೀಡುವಂತೆ ಕೋರಿದೆ.

ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ .
ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು. 2/2

— Office of the OSD to CM Karnataka (@osd_cmkarnataka) July 11, 2023

ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ . ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು. ಆಧಾರ್‌ ಕಾರ್ಡ್‌ ಅಥವಾ ಬೇರೆ ಯಾವುದಾದರು ಗುರುತಿನ ಚೀಟಿ.

Share. Facebook Twitter LinkedIn WhatsApp Email

Related Posts

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM3 Mins Read

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM3 Mins Read

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM1 Min Read
Recent News

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

29/06/2025 5:43 PM

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM
State News
KARNATAKA

ಇ-ಖಾತಾದಿಂದ ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ: ಸಚಿವ ಕೃಷ್ಣ ಬೈರೇಗೌಡ

By kannadanewsnow0929/06/2025 5:43 PM KARNATAKA 3 Mins Read

ಬೆಂಗಳೂರು : ಕಷ್ಟಪಟ್ಚು ದುಡಿದ ಯಾರದ್ದೋ ಮನೆ-ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ಯಾರೋ ಕಬಳಿಸುವುದನ್ನು ತಪ್ಪಿಸಲು ಹಾಗೂ ಪ್ರತಿಯೊಬ್ಬರ ಆಸ್ತಿ…

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

29/06/2025 5:40 PM

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.