BREAKING NEWS: ದೆಹಲಿಯ ಶ್ರದ್ಧಾ ಕೊಲೆ ಪ್ರಕರಣ: ವೀಡಿಯೋ ಕಾನ್ಫೆರೆನ್ಸ್ ಮೂಲಕ ಅಫ್ತಾಬ್ ಹಾಜರುಪಡಿಸಲು ಕೋರ್ಟ್ ಅನುಮತಿ | Shraddha Walkar murder case

ನವೆದಹಲಿ: ದೆಹಲಿಯಲ್ಲಿ ಬೆಚ್ಚಿ ಬೀಳಿಸಿದ್ದಂತ ಪ್ರಿಯತಮೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆಗೈದಿದ್ದಂತ ಶ್ರದ್ಧಾ ವಾಕರ್ ಕೊಲೆ ( Shraddha murder case ) ಆರೋಪಿ ಅಫ್ತಾಬ್ ಅನ್ನು, ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರುಪಡಿಸೋದಕ್ಕೆ ದೆಹಲಿ ಪೊಲೀಸರ ಅರ್ಜಿಗೆ ಕೋರ್ಟ್ ಅನುಮತಿ ನೀಡಲಾಗಿದೆ. BREAKING NEWS: ಮೆಟಾ ಇಂಡಿಯಾದ ಮುಖ್ಯಸ್ಥರಾಗಿ ‘ಸಂಧ್ಯಾ ದೇವನಾಥನ್’ ನೇಮಕ | Meta appoints Sandhya Devanathan as India head ಈ ಪ್ರಕರಣದ ಭದ್ರತೆ ಮತ್ತು ಸೂಕ್ಷ್ಮತೆಯಿಂದಾಗಿ ಆರೋಪಿ ಅಫ್ತಾಬ್ ಪೂನಾವಾಲಾ … Continue reading BREAKING NEWS: ದೆಹಲಿಯ ಶ್ರದ್ಧಾ ಕೊಲೆ ಪ್ರಕರಣ: ವೀಡಿಯೋ ಕಾನ್ಫೆರೆನ್ಸ್ ಮೂಲಕ ಅಫ್ತಾಬ್ ಹಾಜರುಪಡಿಸಲು ಕೋರ್ಟ್ ಅನುಮತಿ | Shraddha Walkar murder case