BIGG NEWS : ವರುಣಾ ಕ್ಷೇತ್ರದಲ್ಲಿ ‘ಸಿದ್ದರಾಮಯ್ಯ’ 2 ದಿನ ಪ್ರವಾಸ : ನಂಜನಗೂಡಿನಲ್ಲಿ ಮಾಜಿ ಸಿಎಂಗೆ ಅದ್ದೂರಿ ಸ್ವಾಗತ

ಮೈಸೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜನರ ನಾಡಿಮಿಡಿತ ಅರಿಯಲೆಂದು ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸದ್ಯ, ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ ಹದಿನಾರು ಮೋಳೆ ಗ್ರಾಮಕ್ಕೆ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದು, ಸಿದ್ದರಾಮಯ್ಯಗೆ ಜನರು ಅದ್ದೂರಿಯಾಗಿ ಸ್ವಾಗತ ಕೋರಿದರು.ಸಿದ್ದರಾಮಯ್ಯಗೆ ಹೆಚ್. ಸಿ ಮಹದೇವಪ್ಪ ಸೇರಿ ಹಲವು ಕೈ ನಾಯಕರು , ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದು, ಪಾಂಡವಪುರ, … Continue reading BIGG NEWS : ವರುಣಾ ಕ್ಷೇತ್ರದಲ್ಲಿ ‘ಸಿದ್ದರಾಮಯ್ಯ’ 2 ದಿನ ಪ್ರವಾಸ : ನಂಜನಗೂಡಿನಲ್ಲಿ ಮಾಜಿ ಸಿಎಂಗೆ ಅದ್ದೂರಿ ಸ್ವಾಗತ