ಸಿದ್ದಗಂಗಾ ಮಠದ ಅಕ್ಕಿ ಪಡೆದ ಪ್ರಕರಣ : ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್​​​

ಬೆಂಗಳೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್​ಗಳಿಗೆ ಲ‌ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ ದಯಾನಂದರಿಂದ ಅಮಾನತು ಮಾಡಿ ಆದೇಶ ಹೊಡಿಸಿದ್ದಾರೆ.   ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ! BREAKING: ‘KCET’ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ, ಇಲ್ಲಿದೆ ನೂತನ ‘ದಿನಾಂಕ’ |KCET 2024 ತುಮಕೂರು ಜಿಲ್ಲೆಯ … Continue reading ಸಿದ್ದಗಂಗಾ ಮಠದ ಅಕ್ಕಿ ಪಡೆದ ಪ್ರಕರಣ : ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್​​​