ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಪರಮೇಶ್ವರ್ ರೀತಿಯಲ್ಲೇ ಡಿ.ಕೆ ಸುರೇಶ್ ಅವರನ್ನು ಸಿಎಂ ಸಿದ್ಧರಾಮಯ್ಯ ಸೋಲಿಸಿದ್ದಾರೆ ಎಂಬುದಾಗಿ ಗಂಭೀರ್ ಆರೋಪ ಮಾಡಿದರು.

ಡಿ.ಕೆ ಶಿವಕುಮಾರ್ ಅವರು ಸಿಎಂ ಸ್ಥಾನ ಕೇಳ್ತಾರೆ ಎಂದೇ ಡಿ.ಕೆ ಸುರೇಶ್ ಅವರನ್ನು ಸೋಲಿಸಲಾಗಿದೆ. ಆದರೇ ಡಿ.ಕೆ ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಸ್ವಾಮೀಜಿಗಳ ಮೂಲಕ ಸಿಎಂ ಸ್ಥಾನಕ್ಕೆ ಬೇಡಿಕೆ ಇಡಿಸಿದ್ದಾರೆ ಎಂಬುದಾಗಿ ತಿಳಿಸಿದರು.

ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

Share.
Exit mobile version