BIG NEWS: ಲೋಕಸಭಾ ಚುನಾವಣೆಯಲ್ಲಿ ‘ಡಿ.ಕೆ ಸುರೇಶ್’ ಸೋಲಿಸಿದ್ದೇ ‘ಸಿಎಂ ಸಿದ್ಧರಾಮಯ್ಯ’: ಆರ್.ಅಶೋಕ್ ಸ್ಪೋಟಕ ಹೇಳಿಕೆ

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಪರಮೇಶ್ವರ್ ರೀತಿಯಲ್ಲೇ ಡಿ.ಕೆ ಸುರೇಶ್ ಅವರನ್ನು ಸಿಎಂ ಸಿದ್ಧರಾಮಯ್ಯ ಸೋಲಿಸಿದ್ದಾರೆ ಎಂಬುದಾಗಿ ಗಂಭೀರ್ ಆರೋಪ ಮಾಡಿದರು. ಡಿ.ಕೆ ಶಿವಕುಮಾರ್ ಅವರು ಸಿಎಂ ಸ್ಥಾನ ಕೇಳ್ತಾರೆ ಎಂದೇ ಡಿ.ಕೆ ಸುರೇಶ್ ಅವರನ್ನು ಸೋಲಿಸಲಾಗಿದೆ. ಆದರೇ ಡಿ.ಕೆ ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಸ್ವಾಮೀಜಿಗಳ … Continue reading BIG NEWS: ಲೋಕಸಭಾ ಚುನಾವಣೆಯಲ್ಲಿ ‘ಡಿ.ಕೆ ಸುರೇಶ್’ ಸೋಲಿಸಿದ್ದೇ ‘ಸಿಎಂ ಸಿದ್ಧರಾಮಯ್ಯ’: ಆರ್.ಅಶೋಕ್ ಸ್ಪೋಟಕ ಹೇಳಿಕೆ