BIGG NEWS : ‘ಬೂಸ್ಟರ್ ಡೋಸ್’ ಕಡ್ಡಾಯ ಮಾಡುವಂತೆ ಸಿದ್ದರಾಮಯ್ಯ ಆಗ್ರಹ |Karnataka Assembly Session

ಬೆಳಗಾವಿ : ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನ ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋವಿಡ್ ಬಗ್ಗೆ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಸರ್ಕಾರ ಈ ಕೂಡಲೇ  ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನ ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು ಸರ್ಕಾರ ಈ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಂಡು ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ವಿಮಾನಯಾನ ರದ್ದು ಮಾಡಬೇಕು ಎಂದು ಆಗ್ರಹಿಸಿದರು.ಕೊವಿಡ್ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ … Continue reading BIGG NEWS : ‘ಬೂಸ್ಟರ್ ಡೋಸ್’ ಕಡ್ಡಾಯ ಮಾಡುವಂತೆ ಸಿದ್ದರಾಮಯ್ಯ ಆಗ್ರಹ |Karnataka Assembly Session