BIGG NEWS: ಸಿದ್ದರಾಮಯ್ಯಗೆ ಐದು ವರ್ಷ ವರದಿ ನೋಡುವ ಧೈರ್ಯ ಇರಲಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್‌

ಬೆಂಗಳೂರು: ಒಳ ಮೀಸಲಾತಿ ಜಾರಿ ಸಂಬಂಧವಾಗಿ ಉಪಸಮಿತಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಸಮಿತಿ ರಚನೆ ಕಣ್ಣೊರೆಸುವ ತಂತ್ರ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ. BIGG NEWS: ಇಂದು ಗಾಲಿ ಜನಾರ್ದನ ರೆಡ್ಡಿ ಗೃಹಪ್ರವೇಶ ಸಂಭ್ರಮ; ಗಂಗಾವತಿಯಿಂದ ಸ್ಪರ್ಧಿಸಲು ಪ್ಲ್ಯಾನ್‌   ಸಿದ್ದರಾಮಯ್ಯಗೆ ಐದು ವರ್ಷ ವರದಿ ನೋಡುವ ಧೈರ್ಯ ಇರಲಿಲ್ಲ. ದೀಪ ಹಚ್ಚಿ ಮಾತಾಡಿ ಬಂದವರ ಬಗ್ಗೆ ಮಾತನಾಡಲ್ಲ ಎಂದು ಹೇಳಿದ್ದಾರೆ ನಗರದಲ್ಲಿ ಮಾತನಾಡಿದ ಅವರು, ನಾವು … Continue reading BIGG NEWS: ಸಿದ್ದರಾಮಯ್ಯಗೆ ಐದು ವರ್ಷ ವರದಿ ನೋಡುವ ಧೈರ್ಯ ಇರಲಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್‌