BIG NEWS: ಸಿದ್ದರಾಮಯ್ಯನವರೇ.. ನಿಮ್ಮ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣ ಆದಾಗ ನೀವು ರಾಜಿನಾಮೆ ನೀಡಿದ್ರಾ.? – ಸಿಎಂ ಬೊಮ್ಮಾಯಿ

ಬೆಂಗಳೂರು : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ( Siddaramaiah ) ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಪ್ರಶ್ನಿಸಿದರು. ಆರ್ ಅಂಡ್ ಡಿ ನೀತಿ ರೂಪಿಸುವ ಮೊದಲ ರಾಜ್ಯ ಕರ್ನಾಟಕ: ವ್ಯವಸ್ಥಿತವಾಗಿ ಜಾರಿಗೆ ತರಲು ಅಧಿಕಾರಿಗಳಿಗೆ CM ಬೊಮ್ಮಾಯಿ ಸೂಚನೆ ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ … Continue reading BIG NEWS: ಸಿದ್ದರಾಮಯ್ಯನವರೇ.. ನಿಮ್ಮ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣ ಆದಾಗ ನೀವು ರಾಜಿನಾಮೆ ನೀಡಿದ್ರಾ.? – ಸಿಎಂ ಬೊಮ್ಮಾಯಿ