ಚಿಲುಮೆ ಸಂಸ್ಥೆಯನ್ನು ನೇಮಕ ಮಾಡಿಕೊಂಡಿದ್ದೇ ಸಿದ್ಧರಾಮಯ್ಯ ಸರ್ಕಾರ: ಟ್ವಿಟ್ಟರ್ ನಲ್ಲಿ ಬಿಜೆಪಿ ಕುಟುಕು

ಬೆಂಗಳೂರು: ಚಿಲುಮೆ ಸಂಸ್ಥೆಯನ್ನು ನೇಮಕ ಮಾಡಿಕೊಂಡಿದ್ದೇ ಸಿದ್ಧರಾಮಯ್ಯ ( Siddaramaiah ) ಸರ್ಕಾರ. ಕಾಂಗ್ರೆಸ್ ಆರೋಪ‌ ಮಾಡುವ ಮೊದಲೇ ತನಿಖೆ ನಡೆಸಲು ಬಸವರಾಜ ಬೊಮ್ಮಾಯಿ ( Basavaraj Bommai ) ಆದೇಶ ನೀಡಿದ್ದರು. ಇದು ತಿಳಿಯುತ್ತಿದಂತೆ ತಮ್ಮ ಬಣ್ಣ ಬಯಲಾಗುತ್ತದೆ ಎಂದು ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಾಟಕ ಮಾಡಿದೆ. ಹವಾಲಾ ದಂಧೆಕೋರರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಾದೃಷ್ಟ ಎಂದು ಕಾಂಗ್ರೆಸ್ ವಿರುದ್ಧ, ಬಿಜೆಪಿ ( BJP Karnataka ) ವಾಗ್ಧಾಳಿ ನಡೆಸಿದೆ. ಚಿಲುಮೆ ಸಂಸ್ಥೆಯನ್ನು ನೇಮಕ ಮಾಡಿಕೊಂಡಿದ್ದೇ … Continue reading ಚಿಲುಮೆ ಸಂಸ್ಥೆಯನ್ನು ನೇಮಕ ಮಾಡಿಕೊಂಡಿದ್ದೇ ಸಿದ್ಧರಾಮಯ್ಯ ಸರ್ಕಾರ: ಟ್ವಿಟ್ಟರ್ ನಲ್ಲಿ ಬಿಜೆಪಿ ಕುಟುಕು