Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GST Reforms : `ಜಿಎಸ್ ಟಿ’ ಸುಧಾರಣೆಗಳಿಂದ ಯಾವ ಉತ್ಪನ್ನಕ್ಕೆ ಎಷ್ಟು ತೆರಿಗೆ ವಿಧಿಸಲಾಗುತ್ತದೆ? ಇಲ್ಲಿದೆ ಮಾಹಿತಿ

18/08/2025 1:30 PM

ರಾಜ್ಯದಲ್ಲಿ `PM ಆವಾಜ್ ಯೋಜನೆ’ಯಡಿ 40 ಸಾವಿರ ಮನೆ ಹಂಚಿಕೆಗೆ ಸಿದ್ಧತೆ : ಸಚಿವ ಜಮೀರ್ ಅಹಮದ್ ಖಾನ್

18/08/2025 1:18 PM

ತಿಂಗಳಿಗೆ 1 ಲಕ್ಷ ಸಂಬಳ ಪಡೆಯುತ್ತೀರಾ? 10 ವರ್ಷಗಳಲ್ಲಿ 1 ಕೋಟಿ ಗಳಿಸುವುದು ಹೇಗೆ ? ಇಲ್ಲಿದೆ ವಿವರ | Financial planning

18/08/2025 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ- ಬೊಮ್ಮಾಯಿ
KARNATAKA

5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ- ಬೊಮ್ಮಾಯಿ

By kannadanewsnow0905/04/2024 5:39 PM

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು.

ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಆದರೆ ಸಿದ್ದರಾಮಣ್ಣನ ಆಡಳಿತದ ಈ ಸರ್ಕಾರಕ್ಕೂ ಸಿದ್ದರಾಮಯ್ಯಗಿರುವ ಅನುಭವವೇ ಬೇರೆಯಾಗಿದೆ. ಈ ಸಿದ್ದರಾಮಣ್ಣನ ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್‌ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.

ಇನ್ನು ಗ್ಯಾರಂಟಿ ಯೋಜನೆಗಳಿಗೆ ಈ ಕಾಂಗ್ರೆಸ್‌ ಸರ್ಕಾರ ಸರಿಯಾದ ಹಣಕಾಸಿನ ವ್ಯವಸ್ಥೆ ಮಾಡಲೇ ಇಲ್ಲ. ಸರಿಯಾದ ವ್ಯವಸ್ಥೆ ಮಾಡದೆಯೇ ಕಾಂಗ್ರೆಸ್‌ನವರು ಗ್ಯಾರೆಂಟಿಗಳನ್ನು ಕೊಡುತ್ತೇವೆ ಎಂದರು. ಆದರೆ, ಇದ್ದ ಹಣಕಾಸಿಗೆ ಕೈ ಹಾಕಿ ಗ್ಯಾರಂಟಿ ಕೊಡುತಿದ್ದಾರೆ. ಈ ಕಾಂಗ್ರೆಸ್‌ ಸರ್ಕಾರದ ಖಜಾನೆಯಲ್ಲಿ ಒಂದೂ ನಯಾ ಪೈಸೆಯೂ ಉಳಿದಿಲ್ಲ. ಇವರ ಖಜಾನೆಯ ಬೊಕ್ಕಸ ಬರಿದಾಗಿದೆ ಎಂದರು.

ಎಸ್ ಸಿ ಎಸ್ ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ 11300 ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಎಸ್ ಸಿ, ಎಸ್ ಟಿ ಜನಾಂಗಗಳಿಗೆ ಸಾಲಸೌಲಭ್ಯ ಸಿಗುತ್ತಿಲ್ಲ, ಗಂಗಾ ಕಲ್ಯಾಣ ಬೋರ್ ಸಿಗುತ್ತಿಲ್ಲ. ಇನ್ನು ರೈತರ ಬಗ್ಗೆಯಂತೂ ಈ ಕಾಂಗ್ರೆಸ್‌ ಸರ್ಕಾರಕ್ಕೆ ಯಾವುದೇ ಕಾಳಜಿಯೂ ಇಲ್ಲ. 10 ತಿಂಗಳಾದರೂ ರೈತರು ಒಂದು ಕಾಳನ್ನು ಕೂಡ ಬೆಳೆದಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ತಾವು ಸಿಎಂ ಆಗಿದ್ದಾಗ, ಒಂದೇ ತಿಂಗಳಿನಲ್ಲಿ ರೈತರಿಗೆ ಬೆಳೆ ಪರಿಹಾರ ಕೊಟ್ಟಿದ್ದೆವು. 17 ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ರೈತರ ಕೆಲಸ ಮಾಡಲು ಈ ಕಾಂಗ್ರೆಸ್‌ ಸರ್ಕಾರಕ್ಕೆ ಮನಸಿಲ್ಲ. ಇವರಿಗೆ ಮನಸಿಲ್ಲದೆಯೇ ಸುಮ್ಮನೆ ಕೇಂದ್ರದ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ ಅಷ್ಟೇ. ರೈತರನ್ನು ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಆದರೆ, ಇವರೆಲ್ಲ ತಮ್ಮ ಹಾಗೂ ತಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳು ಬರೀ ಭಾಷಣ ಮಾಡುತ್ತಿದ್ದಾರೆ. ಎಲ್ಲಾ ಜನಗಿರೂ ಸರಿಯಾದ ಗ್ಯಾರೆಂಟಿ ಮುಟ್ಟಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಪ್ರಗತಿಯಲ್ಲಿದೆ ಎಂದು ಬರುತ್ತಲೇ ಇದೆ. ರಾಜ್ಯಕ್ಕೆ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಿಂದ ಕೊಟ್ಟಿದ್ದಾರೆ ಎಂದರು.

ಕುರ್ಚಿ ಭದ್ರಪಡಿಸಿಕೊಳ್ಳು ಓಡಾಟ

ಈ ಸರ್ಕಾರದಲ್ಲಿ ಜನರ ಕೆಲಸ ಮಾಡಲು ಸಮಯವೇ ಇಲ್ಲ. ಆದರೆ, ಇವರು ಜನರಿಗೆ ಕೆಲಸ ಮಾಡುವುದಕ್ಕಿಂತ ತಮ್ಮತಮ್ಮ ಖುರ್ಚಿಯನ್ನು ಮಾತ್ರ ಭದ್ರಗೊಳಿಸಿಕೊಳ್ಳಲು ಓಡಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಲವು ಮಂತ್ರಿಗಳಿಗೆ ಲೋಕಸಭಾ ಚುನಾವಣೆ ನಿಲ್ಲಿ ಎಂದು ಹೇಳಿದ್ದಾರೆ. ಏಕೆಂದರೆ, ಇವು 5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ. ಮತ್ತೆ ಮೋದಿ ಪ್ರಧಾನಿಗಳಾಗಿ ಸರ್ಕಾರ ಬಂದ ತಕ್ಷಣ ಈ ಸರ್ಕಾರದ ದಿನಗಣನೆ ಪ್ರಾರಂಭವಾಗಲಿದೆ. ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ಈ ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಂದೇ ಬರುತ್ತದೆ ಎಂದರು.

ಈ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಗ್ಯಾರಂಟಿ, ಭ್ರಷ್ಟಾಚಾರ ಗ್ಯಾರೆಂಟಿ, ಜೀರೋ ಅಭಿವೃದ್ಧಿ ಗ್ಯಾರೆಂಟಿ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸಿಗೆ ಸೋಲು ಕೂಡ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಲೋಕಸಭೆಯ ಮೊದಲ ಹಂತದ ಚುನಾವಣೆ ಇಂದು ಮನೆ ಮತದಾನದೊಂದಿಗೆ ಆರಂಭ!

ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `PM ಆವಾಜ್ ಯೋಜನೆ’ಯಡಿ 40 ಸಾವಿರ ಮನೆ ಹಂಚಿಕೆಗೆ ಸಿದ್ಧತೆ : ಸಚಿವ ಜಮೀರ್ ಅಹಮದ್ ಖಾನ್

18/08/2025 1:18 PM1 Min Read

BREAKING : ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

18/08/2025 1:11 PM1 Min Read

ರಾಜ್ಯದ ವಸತಿ ರಹಿತ ಬಡಜನತೆಗೆ ಗುಡ್ ನ್ಯೂಸ್ : 2026 ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ.!

18/08/2025 12:59 PM1 Min Read
Recent News

GST Reforms : `ಜಿಎಸ್ ಟಿ’ ಸುಧಾರಣೆಗಳಿಂದ ಯಾವ ಉತ್ಪನ್ನಕ್ಕೆ ಎಷ್ಟು ತೆರಿಗೆ ವಿಧಿಸಲಾಗುತ್ತದೆ? ಇಲ್ಲಿದೆ ಮಾಹಿತಿ

18/08/2025 1:30 PM

ರಾಜ್ಯದಲ್ಲಿ `PM ಆವಾಜ್ ಯೋಜನೆ’ಯಡಿ 40 ಸಾವಿರ ಮನೆ ಹಂಚಿಕೆಗೆ ಸಿದ್ಧತೆ : ಸಚಿವ ಜಮೀರ್ ಅಹಮದ್ ಖಾನ್

18/08/2025 1:18 PM

ತಿಂಗಳಿಗೆ 1 ಲಕ್ಷ ಸಂಬಳ ಪಡೆಯುತ್ತೀರಾ? 10 ವರ್ಷಗಳಲ್ಲಿ 1 ಕೋಟಿ ಗಳಿಸುವುದು ಹೇಗೆ ? ಇಲ್ಲಿದೆ ವಿವರ | Financial planning

18/08/2025 1:17 PM

BREAKING : ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

18/08/2025 1:11 PM
State News
KARNATAKA

ರಾಜ್ಯದಲ್ಲಿ `PM ಆವಾಜ್ ಯೋಜನೆ’ಯಡಿ 40 ಸಾವಿರ ಮನೆ ಹಂಚಿಕೆಗೆ ಸಿದ್ಧತೆ : ಸಚಿವ ಜಮೀರ್ ಅಹಮದ್ ಖಾನ್

By kannadanewsnow5718/08/2025 1:18 PM KARNATAKA 1 Min Read

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು…

BREAKING : ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

18/08/2025 1:11 PM

ರಾಜ್ಯದ ವಸತಿ ರಹಿತ ಬಡಜನತೆಗೆ ಗುಡ್ ನ್ಯೂಸ್ : 2026 ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ.!

18/08/2025 12:59 PM

BREAKING : ಮಹಿಳೆ ಮೇಲೆ ಅತ್ಯಾಚಾರ : ಶಿವಸೇನೆಯ ಮಾಜಿ ಶಾಸಕನ ವಿರುದ್ಧ ಬೆಂಗಳೂರಲ್ಲಿ ‘FIR’ ದಾಖಲು.!

18/08/2025 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.