ಸಿಎಂ ಸಿದ್ದರಾಮಯ್ಯ ಬೆಳೆದಿದ್ದು HD ದೇವೇಗೌಡರ ನೆರಳಲ್ಲಿ, ಅವರಂತ ಲಕ್ಷ ಜನ ಬಂದ್ರು ಹೆದರಲ್ಲ : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನನ್ನು ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ದೆವ್ವ ಆಗಿದ್ದರೆ ಮಾತ್ರ ಭಯ ಪಡಬೇಕು ಅವರೇನು ದೆವ್ವ ಅಲ್ಲ ಅಲ್ವಾ, ಅವರು ಅಂದ್ರೆ ನಾನು ಯಾಕೆ ಭಯ ಪಡಬೇಕು? ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯನವರದಲ್ಲಿ ಬೆಳೆದಿದ್ದೀನಾ? ಸಿಎಂ ಸಿದ್ದರಾಮಯ್ಯ ನೆರಳಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವಂತ … Continue reading ಸಿಎಂ ಸಿದ್ದರಾಮಯ್ಯ ಬೆಳೆದಿದ್ದು HD ದೇವೇಗೌಡರ ನೆರಳಲ್ಲಿ, ಅವರಂತ ಲಕ್ಷ ಜನ ಬಂದ್ರು ಹೆದರಲ್ಲ : ಎಚ್.ಡಿ ಕುಮಾರಸ್ವಾಮಿ