Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಕ್ರೇನ್ ಪ್ರಯಾಣಿಕರ ರೈಲಿನ ಮೇಲೆ ರಷ್ಯಾ ವೈಮಾನಿಕ ದಾಳಿ, ಹಲವರು ಸಾವು ಶಂಕೆ

04/10/2025 3:37 PM

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್

04/10/2025 3:35 PM

ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯ ಎದುರಲ್ಲೇ ನದಿಗೆ ಹಾರಿದ ಪತಿ 

04/10/2025 3:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್
KARNATAKA

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್

By kannadanewsnow0904/10/2025 3:35 PM

ಮಂಡ್ಯ: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ. ನವೆಂಬರ್ ಗೆ ಯಾವ ಕ್ರಾಂತಿ ಆಗಲ್ಲ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಇಂದು ಮಡ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನವೆಂಬರ್ ಗೆ ಯಾವ ಕ್ರಾಂತಿ ಇಲ್ಲ, ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳ್ತಿದ್ದಾರೆ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದರು.

ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ 5 ವರ್ಷನಾನೇ ಸಿಎಂ. ನಮ್ಮ ಪಕ್ಷ ಹೈಕಾಮಂಡ್ ಪಕ್ಷ ತೀರ್ಮಾನ ಎಲ್ಲ ಹೈಕಾಮಂಡ್ ಮಾಡುತ್ತೆ. ಹೈಕಾಮಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ ಎಂದರು.

ಅವರವರ ಬೆಂಬಲಿಗರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋದು ಆಸೆ ಇರುತ್ತೆ. ನಮ್ಮ ಅಧ್ಯಕ್ಷರೆ ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ‌. ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದ್ರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟೀಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದರು.

ಆರ್.ಅಶೋಕ್ ಗೆ ಕೆಲಸ ಏನು ಇಲ್ಲ. ದಸರಾನೇ ಮಾಡಲ್ಲ ಅಂದ್ರು ಅಶೋಕ್ ಹೇಳಿದ ಯಾವುದಾದರೂ ಒಂದು ಮಾತು ಸತ್ಯ ಆಗಿದ್ಯಾ? ಅಶೋಕ್ ಸಿದ್ದರಾಮಯ್ಯ ದಸರಾ ಮಾಡಲ್ಲ ಅಂದ್ರು ದಸರಾ ಮಾಡುದ್ರಲ್ಲ. ಅವರ ಪಕ್ಷದಲ್ಲಿ ಐದಾರು ಗುಂಪು ಗಳಾಗಿದೆ ಅದನ್ನೆ ನೋಡಿಕೊಳ್ಳಲಿ. ನಮ್ಮ ಪಕ್ಷದ ವಿಚಾರ ಬಿಡಿ ನಿಮ್ಮ ಪಕ್ಷ ನೆಲ ಕಚ್ಚಿದೆ ಎಂದು ವಾಗ್ಧಾಳಿ ನಡೆಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

ಆ ಯೋಜನೆಗಳಡಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹಮದ್ ಸವಾಲ್

ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?

Share. Facebook Twitter LinkedIn WhatsApp Email

Related Posts

ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯ ಎದುರಲ್ಲೇ ನದಿಗೆ ಹಾರಿದ ಪತಿ 

04/10/2025 3:34 PM1 Min Read

ಆ ಯೋಜನೆಗಳಡಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹಮದ್ ಸವಾಲ್

04/10/2025 3:31 PM2 Mins Read

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು: ಸಚಿವ ಜಮೀರ್ ಅಹಮದ್

04/10/2025 3:26 PM1 Min Read
Recent News

BREAKING : ಉಕ್ರೇನ್ ಪ್ರಯಾಣಿಕರ ರೈಲಿನ ಮೇಲೆ ರಷ್ಯಾ ವೈಮಾನಿಕ ದಾಳಿ, ಹಲವರು ಸಾವು ಶಂಕೆ

04/10/2025 3:37 PM

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್

04/10/2025 3:35 PM

ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯ ಎದುರಲ್ಲೇ ನದಿಗೆ ಹಾರಿದ ಪತಿ 

04/10/2025 3:34 PM

ಆ ಯೋಜನೆಗಳಡಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹಮದ್ ಸವಾಲ್

04/10/2025 3:31 PM
State News
KARNATAKA

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ನವೆಂಬರ್ ಗೆ ಯಾವ ಕ್ರಾಂತಿನೂ ಆಗಲ್ಲ: ಸಚಿವ ಜಮೀರ್ ಅಹಮದ್

By kannadanewsnow0904/10/2025 3:35 PM KARNATAKA 1 Min Read

ಮಂಡ್ಯ: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ. ನವೆಂಬರ್ ಗೆ ಯಾವ ಕ್ರಾಂತಿ ಆಗಲ್ಲ ಎಂಬುದಾಗಿ ವಸತಿ ಸಚಿವ ಜಮೀರ್…

ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯ ಎದುರಲ್ಲೇ ನದಿಗೆ ಹಾರಿದ ಪತಿ 

04/10/2025 3:34 PM

ಆ ಯೋಜನೆಗಳಡಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ: ಸಚಿವ ಜಮೀರ್ ಅಹಮದ್ ಸವಾಲ್

04/10/2025 3:31 PM

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು: ಸಚಿವ ಜಮೀರ್ ಅಹಮದ್

04/10/2025 3:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.