ಮೂಡಾ ಹಗರಣ ಬದಿಗೊತ್ತಲು ಸಿದ್ಧರಾಮಯ್ಯ ಜಾತಿಗಣತಿ ಮುನ್ನೆಲೆಗೆ ತಂದಿದ್ದಾರೆ: ಬಿ.ವೈ. ವಿಜಯೇಂದ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಹಿಂದಿನ ಅಧಿಕಾರದ ಅವಧಿಯಲ್ಲಿ ಜಾತಿ ಗಣತಿ ಅನುಷ್ಠಾನ ಮಾಡುವುದು ಯಾಕೆ ಸಾಧ್ಯವಾಗಿಲ್ಲ? ಇದನ್ನು ನಾನು ಹೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದ ಮುಖಂಡರೇ ಮಾತನಾಡುತ್ತಿದ್ದಾರೆ. ಮೂಡಾ ನಿವೇಶನಗಳ ಹಗರಣದಲ್ಲಿ ರಾಜೀನಾಮೆ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸಿದ್ದರಾಮಯ್ಯನವರು ಅದನ್ನು ಬದಿಗೊತ್ತಲು ಜಾತಿಗಣಗಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು, ಪ್ರಾಮಾಣಿಕತೆ ಇದ್ದರೆ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಪಿತೂರಿ … Continue reading ಮೂಡಾ ಹಗರಣ ಬದಿಗೊತ್ತಲು ಸಿದ್ಧರಾಮಯ್ಯ ಜಾತಿಗಣತಿ ಮುನ್ನೆಲೆಗೆ ತಂದಿದ್ದಾರೆ: ಬಿ.ವೈ. ವಿಜಯೇಂದ್ರ