BIGG NEWS: ಸಿದ್ದರಾಮಯ್ಯ ಕಾಂಗ್ರೆಸ್‌ ಅನ್ನು ಧೂಳಿಪಟ ಮಾಡಿದ್ದಾರೆ; ಕಪಿಚೇಷ್ಟೆ ಮಾಡುವುದನ್ನು ಬಿಟ್ಟು ಆರ್ ಎಸ್‌ ಎಸ್‌ ಬಗ್ಗೆ ತಿಳಿದುಕೊಳ್ಳಿ: ಕೆ.ಎಸ್‌ ಈಶ್ವರಪ್ಪ

ಶಿವಮೊಗ್ಗ: ಆರ್‌ ಎಸ್‌ ಎಸ್‌ ಒಂದು ದೇಶ ಭಕ್ತ ಸಂಘಟನೆ;ಸಿದ್ದರಾಮಯ್ಯ ಕಪಿಚೇಷ್ಟೆ ಮಾಡುವುದನ್ನು ಬಿಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ ಏನು ಮಾಡಿದೆ ಎಂದು ತಿಳಿದುಕೊಳ್ಳಬೇಕು. ಆರ್​ಎಸ್ಎಸ್ ಬಗ್ಗೆ ಮಾತನಾಡಿದ್ರೆ ಪ್ರಚಾರ ಸಿಗಬಹುದು ಎಂದು ರೀತಿ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ ಅನ್ನು ಧೂಳಿಪಟ ಮಾಡುತ್ತಿದ್ದಾರೆ. ಅದು ಗೊತ್ತಿದ್ದರೂ ಕೂಡ ರಾಷ್ಟ್ರ ಭಕ್ತ ಸಂಘಟನೆ ಬಗ್ಗೆ ಹೀಗೆ ಮಾತನಾಡುತ್ತಿದ್ದಾರೆ‌. ಇದರಿಂದ ಅವರು ಇನ್ನೂ ಧೂಳಿಪಟವಾಗುತ್ತಾರೆ‌ ಎಂದರು. … Continue reading BIGG NEWS: ಸಿದ್ದರಾಮಯ್ಯ ಕಾಂಗ್ರೆಸ್‌ ಅನ್ನು ಧೂಳಿಪಟ ಮಾಡಿದ್ದಾರೆ; ಕಪಿಚೇಷ್ಟೆ ಮಾಡುವುದನ್ನು ಬಿಟ್ಟು ಆರ್ ಎಸ್‌ ಎಸ್‌ ಬಗ್ಗೆ ತಿಳಿದುಕೊಳ್ಳಿ: ಕೆ.ಎಸ್‌ ಈಶ್ವರಪ್ಪ